ಕೆಲ ತಿಂಗಳ ಹಿಂದೆ ಗೋಬಿ, ಕಬಾಬ್ಗೆ ಬಳಸುವ ಕಲರ್ಗಳಲ್ಲಿ ಕ್ಯಾನ್ಸರ್ಕಾರಕ ಅಂಶಗಳು ಇವೆ ಎಂದು ಆಹಾರ ಮತ್ತು ಸುರಕ್ಷತಾ ಇಲಾಖೆ ಕಲರ್ ಬಳಕೆಗೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಇತ್ತೀಚಿಗೆ ಪಾನಿಪುರಿಯಲ್ಲೂ ಹಾನಿಕಾರಕ ಅಂಶ ಇರೋದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದರು. ಇದೀಗ ತರಕಾರಿಗಳ ಗುಣಮಟ್ಟ ಪರಿಶೀಲಿಸಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ. ತರಕಾರಿಗಳನ್ನು ಟೆಸ್ಟ್ ಮಾಡುವ ಉದ್ದೇಶದಿಂದ ಬೆಂಗಳೂರಿನ 300ಕ್ಕೂ ಹೆಚ್ಚು ಪ್ರದೇಶಗಳಿಂದ ತರಕಾರಿಗಳನ್ನು ಸಂಗ್ರಹ ಮಾಡಿದ್ದಾರೆ.
ಒಟ್ಟಾರೆ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಆಹಾರ ಮತ್ತು ಸುರಕ್ಷತಾ ಇಲಾಖೆ ಕ್ವಾಲಿಟಿ ಚೆಕ್ ಮಾಡುತ್ತಿದ್ದು ಯಾವೆಲ್ಲಾ ಹಾನಿಕಾರಕ ಅಂಶ ಇವೆ ಎಂದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಒಂದು ವೇಳೆ ಹಾನಿಕಾರಕ ಅಂಶಗಳು ಪತ್ತೆಯಾದರೆ ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ.
– ಅಂತರ್ಜಾಲ ಮಾಹಿತಿ
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…