ಕೆಲ ತಿಂಗಳ ಹಿಂದೆ ಗೋಬಿ, ಕಬಾಬ್ಗೆ ಬಳಸುವ ಕಲರ್ಗಳಲ್ಲಿ ಕ್ಯಾನ್ಸರ್ಕಾರಕ ಅಂಶಗಳು ಇವೆ ಎಂದು ಆಹಾರ ಮತ್ತು ಸುರಕ್ಷತಾ ಇಲಾಖೆ ಕಲರ್ ಬಳಕೆಗೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಇತ್ತೀಚಿಗೆ ಪಾನಿಪುರಿಯಲ್ಲೂ ಹಾನಿಕಾರಕ ಅಂಶ ಇರೋದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದರು. ಇದೀಗ ತರಕಾರಿಗಳ ಗುಣಮಟ್ಟ ಪರಿಶೀಲಿಸಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ. ತರಕಾರಿಗಳನ್ನು ಟೆಸ್ಟ್ ಮಾಡುವ ಉದ್ದೇಶದಿಂದ ಬೆಂಗಳೂರಿನ 300ಕ್ಕೂ ಹೆಚ್ಚು ಪ್ರದೇಶಗಳಿಂದ ತರಕಾರಿಗಳನ್ನು ಸಂಗ್ರಹ ಮಾಡಿದ್ದಾರೆ.
ಒಟ್ಟಾರೆ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಆಹಾರ ಮತ್ತು ಸುರಕ್ಷತಾ ಇಲಾಖೆ ಕ್ವಾಲಿಟಿ ಚೆಕ್ ಮಾಡುತ್ತಿದ್ದು ಯಾವೆಲ್ಲಾ ಹಾನಿಕಾರಕ ಅಂಶ ಇವೆ ಎಂದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಒಂದು ವೇಳೆ ಹಾನಿಕಾರಕ ಅಂಶಗಳು ಪತ್ತೆಯಾದರೆ ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ.
– ಅಂತರ್ಜಾಲ ಮಾಹಿತಿ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…