ಕೆಲ ತಿಂಗಳ ಹಿಂದೆ ಗೋಬಿ, ಕಬಾಬ್ಗೆ ಬಳಸುವ ಕಲರ್ಗಳಲ್ಲಿ ಕ್ಯಾನ್ಸರ್ಕಾರಕ ಅಂಶಗಳು ಇವೆ ಎಂದು ಆಹಾರ ಮತ್ತು ಸುರಕ್ಷತಾ ಇಲಾಖೆ ಕಲರ್ ಬಳಕೆಗೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಇತ್ತೀಚಿಗೆ ಪಾನಿಪುರಿಯಲ್ಲೂ ಹಾನಿಕಾರಕ ಅಂಶ ಇರೋದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದರು. ಇದೀಗ ತರಕಾರಿಗಳ ಗುಣಮಟ್ಟ ಪರಿಶೀಲಿಸಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ. ತರಕಾರಿಗಳನ್ನು ಟೆಸ್ಟ್ ಮಾಡುವ ಉದ್ದೇಶದಿಂದ ಬೆಂಗಳೂರಿನ 300ಕ್ಕೂ ಹೆಚ್ಚು ಪ್ರದೇಶಗಳಿಂದ ತರಕಾರಿಗಳನ್ನು ಸಂಗ್ರಹ ಮಾಡಿದ್ದಾರೆ.
ಒಟ್ಟಾರೆ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಆಹಾರ ಮತ್ತು ಸುರಕ್ಷತಾ ಇಲಾಖೆ ಕ್ವಾಲಿಟಿ ಚೆಕ್ ಮಾಡುತ್ತಿದ್ದು ಯಾವೆಲ್ಲಾ ಹಾನಿಕಾರಕ ಅಂಶ ಇವೆ ಎಂದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಒಂದು ವೇಳೆ ಹಾನಿಕಾರಕ ಅಂಶಗಳು ಪತ್ತೆಯಾದರೆ ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ.
– ಅಂತರ್ಜಾಲ ಮಾಹಿತಿ
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…