ಜೇನುನೊಣಗಳಿಂದ ನಿಮ್ಮ ಹತ್ತಿರದ ಪರಿಸರ ಮಾಲಿನ್ಯ ಪತ್ತೆ…! | ಜೇನುತುಪ್ಪದ ಮೂಲಕ ಪರಿಸರ ಮಾಲಿನ್ಯದ ಸುಳಿವು..! |

December 10, 2024
11:12 PM
ಪ್ರಾದೇಶಿಕ ಪರಿಸರ ಮಾಲಿನ್ಯದ ಮಾದರಿಗಳನ್ನು ಪತ್ತೆ ಮಾಡಲು ಜೇನುಹುಳ ಹಾಗೂ ಜೇನುತುಪ್ಪ ಉತ್ತಮ ದಾರಿಗಳಾಗಿವೆ. ಈ ಬಗ್ಗೆ ಯುನೈಟೆಡ್  ಸ್ಟೇಟ್ಸ್ ನ  ತುಲೇನ್ ವಿಶ್ವವಿದ್ಯಾನಿಲಯ ಅಧ್ಯಯನ ನಡೆಸಿದೆ.

ಜೇನುಹುಳ ಹಾಗೂ ಜೇನುತುಪ್ಪವು ನಿಮ್ಮ ಹತ್ತಿರದ ಪರಿಸರ ಮಾಲಿನ್ಯದ ಸುಳಿವನ್ನು ನೀಡುತ್ತದೆ ಎಂದು  ಯುನೈಟೆಡ್  ಸ್ಟೇಟ್ಸ್ ನ  ತುಲೇನ್ ವಿಶ್ವವಿದ್ಯಾನಿಲಯದ ಹೊಸ ಅಧ್ಯಯನ ಹೇಳಿದೆ.…..ಮುಂದೆ ಓದಿ….

Advertisement

ಯುನೈಟೆಡ್ ಸ್ಟೇಟ್ಸ್ನಾದ್ಯಂತ 260 ಜೇನುತುಪ್ಪದ ಮಾದರಿಗಳ ಅಧ್ಯಯನದಲ್ಲಿ ವಿಷಕಾರಿ ಲೋಹ ಇರುವುದು ಪತ್ತೆಯಾಗಿದೆ ಹಾಗೂ ಪ್ರಾದೇಶಿಕ ವ್ಯತ್ಯಾಸಗಳಲ್ಲಿ ಈ ವಿಷಕಾರಿ ಅಂಶಗಳಲ್ಲೂ ಬದಲಾವಣೆ ಕಂಡಿದೆ. ಇದು ಪರಿಸರ ಮಾಲಿನ್ಯವನ್ನು ಎತ್ತಿ ತೋರಿಸುವ ಅಂಶವಾಗಿದೆ ಎಂದು ವರದಿ ಹೇಳಿದೆ. ಸಾಮಾನ್ಯವಾಗಿ ಜೇನುತುಪ್ಪದಲ್ಲಿ ಸ್ಥಳೀಯ ಪರಿಸರದ ಅಂಶದ ಪ್ರಭಾವ ಇರುತ್ತದೆ. ಜೇನಿನ ರುಚಿ, ಅದರ  ಸಿಹಿ ಹಾಗೂ ಸುವಾಸನೆಯು ಆಯಾ ಪ್ರದೇಶದ ಹತ್ತಿರದ ಹೂವುಗಳ ಕಾರಣದಿಂದ ನಿರ್ಧಾರವಾಗುತ್ತದೆ. ಆದರೆ, ತುಲೇನ್ ವಿಶ್ವವಿದ್ಯಾನಿಲಯದ ಹೊಸ ಅಧ್ಯಯನವು ಜೇನುತುಪ್ಪವು ಹತ್ತಿರದ ಮಾಲಿನ್ಯದ ಒಂದು ನೋಟವನ್ನು ಕೂಡಾ ನೀಡುತ್ತದೆ ಎಂದು ಕಂಡುಹಿಡಿದಿದೆ.

ಪರಿಸರ ಮಾಲಿನ್ಯದ ಬಗ್ಗೆ ನಡೆಸಿರುವ ಅಧ್ಯಯನದಲ್ಲಿ ಆರು ವಿಷಕಾರಿ ಲೋಹಗಳ ಅಂಶಗಳು ಯುನೈಟೆಡ್ ಸ್ಟೇಟ್ಸ್ ನ  48 ರಾಜ್ಯಗಳಿಂದ 260 ಜೇನು ಮಾದರಿಗಳಿಂದ ಬೆಳಕಿಗೆ ಬಂದಿದೆ. ಆರ್ಸೆನಿಕ್, ಸೀಸ, ಕ್ಯಾಡ್ಮಿಯಮ್, ನಿಕಲ್, ಕ್ರೋಮಿಯಂ ಮತ್ತು ಕೋಬಾಲ್ಟ್ ಅಂಶಗಳು ಹೆಚ್ಚಾಗಿ ಕಂಡುಬಂದಿದೆ ಎಂದು ವರದಿ ಹೇಳಿದೆ. ಆದರೆ ಯಾವುದೇ ಜೇನುತುಪ್ಪವು ವಿಷಕಾರಿ ಲೋಹಗಳ ಅಸುರಕ್ಷಿತ ಮಟ್ಟವನ್ನು ತೋರಿಸಲಿಲ್ಲ.

ಸಂಶೋಧಕರು ವಿಷಕಾರಿ ಲೋಹದ ಅಂಶಗಳಲ್ಲಿ ಪ್ರಾದೇಶಿಕ ವ್ಯತ್ಯಾಸಗಳನ್ನು ಕಂಡುಕೊಂಡಿದ್ದಾರೆ. ಪೆಸಿಫಿಕ್ ವಾಯುವ್ಯ  ರಾಜ್ಯಗಳ ಸಮೂಹದಿಂದ ಜೇನುಗಳಲ್ಲಿ ಅತ್ಯಧಿಕ ಆರ್ಸೆನಿಕ್ ಮಟ್ಟಗಳು ಕಂಡುಬಂದಿವೆ. ಲೂಯಿಸಿಯಾನ ಮತ್ತು ಮಿಸ್ಸಿಸ್ಸಿಪ್ಪಿ ಸೇರಿದಂತೆ ಆಗ್ನೇಯದಲ್ಲಿ ಕೋಬಾಲ್ಟ್ ಮಟ್ಟ ಅಧಿಕವಾಗಿತ್ತು. ಹೀಗಾಗಿ ಜೇನುತುಪ್ಪವು ಸ್ಥಳೀಯವಾದ ಪರಿಸರ ಮಾಲಿನ್ಯದ ಪ್ರಭಾವವನ್ನು ಎತ್ತಿ ತೋರಿಸುತ್ತದೆ.

Advertisement

ಜೇನುನೊಣಗಳು ಆಹಾರ ಹುಡುಕುವಾಗ ಗಾಳಿ, ನೀರು ಮತ್ತು ಸಸ್ಯಗಳಿಂದ ಮಾಲಿನ್ಯಕಾರಕಗಳನ್ನೂ ಸಂಗ್ರಹಿಸುತ್ತದೆ. ಈ ಮಾಲಿನ್ಯಕಾರಕಗಳು ಜೇನುತುಪ್ಪದಲ್ಲಿ ಉಳಿದುಕೊಳ್ಳುತ್ತದೆ. ಇದು ಆಯಾ ಪ್ರದೇಶದ ಪರಿಸರ ಮಾಲಿನ್ಯದ ಚಿತ್ರಣವನ್ನು ನಮಗೆ ನೀಡುತ್ತದೆ ಎನ್ನುತ್ತಾರೆ  ತುಲೆನ್‌ ವಿಶ್ವವಿದ್ಯಾಲಯದ ಸಿಲಿಯಾ  ಪರಿಸರ ಆರೋಗ್ಯ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಟೆವೊಡ್ರೊಸ್ ಗೊಡೆಬೊ. ಜೇನುತುಪ್ಪದಲ್ಲಿ ಕಂಡುಬರುವ ಮಾಲಿನ್ಯವನ್ನು ಅವುಗಳ ಮೂಲಗಳೊಂದಿಗೆ ಇನ್ನಷ್ಟು  ಅಧ್ಯಯನದ ಅಗತ್ಯವಿದೆ. ಏಕೆಂದರೆ ಜೇನುನೊಣಗಳ ಮೂಲಕ ಜೇನುತುಪ್ಪದಲ್ಲಿ ಈ ಅಂಶ ಕಂಡುಬರುವುದಕ್ಕಿಂತ ಹೆಚ್ಚಿನ ಲೋಹಗಳನ್ನು ಪರಿಸರವು ಹೊಂದಿರಬಹುದು ಎನ್ನುತ್ತಾರೆ.

Advertisement

ಪ್ರಾದೇಶಿಕ ಮಾಲಿನ್ಯದ ಮಾದರಿಗಳನ್ನು  ಪತ್ತೆ ಮಾಡಲು ಜೇನುಹುಳ ಹಾಗೂ ಜೇನುತುಪ್ಪ ಉತ್ತಮ ಮಾದರಿಗಳಾಗಿವೆ. ಆದರೆ ಪರಿಸರದಲ್ಲಿ ಯಾವ ಮಾಲಿನ್ಯಕಾರಕಗಳು ಇರುತ್ತವೆ ಮತ್ತು ಅವು ಆಯಾ ಪ್ರದೇಶದ ಸಮುದಾಯದ ಜನರ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತಿವೆ ಎಂಬುದರ ಬಗ್ಗೆ ಹೆಚ್ಚು ಮಾಹಿತಿಯನ್ನು ಜೇನುನೊಣಗಳಿಂದ ನಾವು ಇನ್ನೂ ಬಹಳಷ್ಟು ಕಲಿಯಬಹುದು ಎನ್ನುತ್ತದೆ ವರದಿಗಳು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?
August 16, 2025
3:30 PM
by: ಸಾಯಿಶೇಖರ್ ಕರಿಕಳ
ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ
August 16, 2025
11:33 AM
by: ದಿವ್ಯ ಮಹೇಶ್
ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ
August 16, 2025
11:25 AM
by: The Rural Mirror ಸುದ್ದಿಜಾಲ
ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ
August 16, 2025
11:17 AM
by: The Rural Mirror ಸುದ್ದಿಜಾಲ
ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಪ್ರಮುಖ ಸುದ್ದಿ

MIRROR FOCUS

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ
August 15, 2025
6:43 AM
by: The Rural Mirror ಸುದ್ದಿಜಾಲ
ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ
August 15, 2025
6:43 AM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |
August 15, 2025
6:34 AM
by: The Rural Mirror ಸುದ್ದಿಜಾಲ
ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ

Editorial pick

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?
August 16, 2025
3:30 PM
by: ಸಾಯಿಶೇಖರ್ ಕರಿಕಳ
ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ
August 16, 2025
11:33 AM
by: ದಿವ್ಯ ಮಹೇಶ್
ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ
August 16, 2025
11:25 AM
by: The Rural Mirror ಸುದ್ದಿಜಾಲ
ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ
August 16, 2025
11:17 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ
August 15, 2025
2:23 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!
August 15, 2025
7:07 AM
by: ರಮೇಶ್‌ ದೇಲಂಪಾಡಿ
ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ
August 15, 2025
6:54 AM
by: The Rural Mirror ಸುದ್ದಿಜಾಲ
ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ
August 15, 2025
6:43 AM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |
August 15, 2025
6:34 AM
by: The Rural Mirror ಸುದ್ದಿಜಾಲ
ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |
August 6, 2025
7:16 AM
by: ವಿಶೇಷ ಪ್ರತಿನಿಧಿ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ

OPINION

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!
August 15, 2025
7:07 AM
by: ರಮೇಶ್‌ ದೇಲಂಪಾಡಿ
ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!
August 15, 2025
7:07 AM
by: ರಮೇಶ್‌ ದೇಲಂಪಾಡಿ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group