ಕಲ್ಲು, ಹುಳ, ಆಯ್ತು….. ಈಗ ಪಡಿತರ ಅಕ್ಕಿಯಲ್ಲಿ ಯೂರಿಯಾ ಪತ್ತೆ..!

February 17, 2023
12:20 PM

ಪಡಿತರ ಅಕ್ಕಿ ಒಂದಷ್ಟು ಬಡ ಕುಟುಂಬಗಳ ಹೊಟ್ಟೆ ತುಂಬಿಸೋದು ಹೌದು. ಆದ್ರೆ ಪಡಿತರ ಪಾಲಿಗೆ ಸಿಗುವ ಅಕ್ಕಿಯ ಗುಣಮಟ್ಟದ ಬಗ್ಗೆ ಒಂದಲ್ಲ ಒಂದು ದೂರುಗಳು ಬರುತ್ತಲೇ ಇರುತ್ತವೆ. ಇದೀಗ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ನೀಡುವ ಅಕ್ಕಿಯಲ್ಲಿ ಯೂರಿಯಾ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಅಮೃತೂರಿನ ರೇಣುಕಾ ನ್ಯಾಯಬೆಲೆ ಅಂಗಡಿಯಲ್ಲಿ ಬೆಳಕಿಗೆ ಬಂದಿದೆ.

Advertisement

ಪಡಿತರದಾರರು ಅಕ್ಕಿಯನ್ನು ಮನೆಗೆ ತೆಗೆದುಕೊಂಡು ಹೋಗಿ ನಂತರ ಅನ್ನ ಮಾಡಲು ಅಕ್ಕಿ ತೊಳೆಯಲು ಹೋದಾಗ ಯೂರಿಯಾ ಇರುವುದು ಪತ್ತೆಯಾಗಿದೆ. ಪಡಿತರದಾರರು ತಕ್ಷಣ ಈ ವಿಚಾರವನ್ನು ನ್ಯಾಯ ಬೆಲೆ ಅಂಗಡಿ ಮಾಲೀಕರ ಗಮನಕ್ಕೆ ತಂದಿದ್ದಾರೆ.

ಎಚ್ಚೆತ್ತುಕೊಂಡ ನ್ಯಾಯ ಬೆಲೆ ಅಂಗಡಿ ಮಾಲೀಕರು ಅಕ್ಕಿ ವಿತರಣೆಯನ್ನು ಸ್ಥಗಿತಗೊಸಿ ಕುಣಿಗಲ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ | ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಾಧ್ಯತೆ | ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
August 18, 2025
9:25 PM
by: The Rural Mirror ಸುದ್ದಿಜಾಲ
ಬಗರ್ ಹುಕುಂ ಸಾಗುವಳಿ | ಸಕ್ರಮಕ್ಕಾಗಿ 42289 ರೈತರಿಂದ ಅರ್ಜಿ
August 18, 2025
9:00 PM
by: The Rural Mirror ಸುದ್ದಿಜಾಲ
ಶುದ್ಧ ಕನ್ನಡ ಪದ ಮತ್ತೆ ವಿಜೃಂಭಿಸಲಿ – ರಾಘವೇಶ್ವರ ಶ್ರೀ
August 18, 2025
8:37 PM
by: The Rural Mirror ಸುದ್ದಿಜಾಲ
ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆ | ಪ್ರವಾಹಕ್ಕೆ ಏಳು ಮಂದಿ ಬಲಿ
August 18, 2025
8:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group