ಕಲ್ಲು, ಹುಳ, ಆಯ್ತು….. ಈಗ ಪಡಿತರ ಅಕ್ಕಿಯಲ್ಲಿ ಯೂರಿಯಾ ಪತ್ತೆ..!

February 17, 2023
12:20 PM

ಪಡಿತರ ಅಕ್ಕಿ ಒಂದಷ್ಟು ಬಡ ಕುಟುಂಬಗಳ ಹೊಟ್ಟೆ ತುಂಬಿಸೋದು ಹೌದು. ಆದ್ರೆ ಪಡಿತರ ಪಾಲಿಗೆ ಸಿಗುವ ಅಕ್ಕಿಯ ಗುಣಮಟ್ಟದ ಬಗ್ಗೆ ಒಂದಲ್ಲ ಒಂದು ದೂರುಗಳು ಬರುತ್ತಲೇ ಇರುತ್ತವೆ. ಇದೀಗ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ನೀಡುವ ಅಕ್ಕಿಯಲ್ಲಿ ಯೂರಿಯಾ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಅಮೃತೂರಿನ ರೇಣುಕಾ ನ್ಯಾಯಬೆಲೆ ಅಂಗಡಿಯಲ್ಲಿ ಬೆಳಕಿಗೆ ಬಂದಿದೆ.

ಪಡಿತರದಾರರು ಅಕ್ಕಿಯನ್ನು ಮನೆಗೆ ತೆಗೆದುಕೊಂಡು ಹೋಗಿ ನಂತರ ಅನ್ನ ಮಾಡಲು ಅಕ್ಕಿ ತೊಳೆಯಲು ಹೋದಾಗ ಯೂರಿಯಾ ಇರುವುದು ಪತ್ತೆಯಾಗಿದೆ. ಪಡಿತರದಾರರು ತಕ್ಷಣ ಈ ವಿಚಾರವನ್ನು ನ್ಯಾಯ ಬೆಲೆ ಅಂಗಡಿ ಮಾಲೀಕರ ಗಮನಕ್ಕೆ ತಂದಿದ್ದಾರೆ.

ಎಚ್ಚೆತ್ತುಕೊಂಡ ನ್ಯಾಯ ಬೆಲೆ ಅಂಗಡಿ ಮಾಲೀಕರು ಅಕ್ಕಿ ವಿತರಣೆಯನ್ನು ಸ್ಥಗಿತಗೊಸಿ ಕುಣಿಗಲ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror