ಪಡಿತರ ಅಕ್ಕಿ ಒಂದಷ್ಟು ಬಡ ಕುಟುಂಬಗಳ ಹೊಟ್ಟೆ ತುಂಬಿಸೋದು ಹೌದು. ಆದ್ರೆ ಪಡಿತರ ಪಾಲಿಗೆ ಸಿಗುವ ಅಕ್ಕಿಯ ಗುಣಮಟ್ಟದ ಬಗ್ಗೆ ಒಂದಲ್ಲ ಒಂದು ದೂರುಗಳು ಬರುತ್ತಲೇ ಇರುತ್ತವೆ. ಇದೀಗ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ನೀಡುವ ಅಕ್ಕಿಯಲ್ಲಿ ಯೂರಿಯಾ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಅಮೃತೂರಿನ ರೇಣುಕಾ ನ್ಯಾಯಬೆಲೆ ಅಂಗಡಿಯಲ್ಲಿ ಬೆಳಕಿಗೆ ಬಂದಿದೆ.
ಪಡಿತರದಾರರು ಅಕ್ಕಿಯನ್ನು ಮನೆಗೆ ತೆಗೆದುಕೊಂಡು ಹೋಗಿ ನಂತರ ಅನ್ನ ಮಾಡಲು ಅಕ್ಕಿ ತೊಳೆಯಲು ಹೋದಾಗ ಯೂರಿಯಾ ಇರುವುದು ಪತ್ತೆಯಾಗಿದೆ. ಪಡಿತರದಾರರು ತಕ್ಷಣ ಈ ವಿಚಾರವನ್ನು ನ್ಯಾಯ ಬೆಲೆ ಅಂಗಡಿ ಮಾಲೀಕರ ಗಮನಕ್ಕೆ ತಂದಿದ್ದಾರೆ.
ಎಚ್ಚೆತ್ತುಕೊಂಡ ನ್ಯಾಯ ಬೆಲೆ ಅಂಗಡಿ ಮಾಲೀಕರು ಅಕ್ಕಿ ವಿತರಣೆಯನ್ನು ಸ್ಥಗಿತಗೊಸಿ ಕುಣಿಗಲ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…