ಪಡಿತರ ಅಕ್ಕಿ ಒಂದಷ್ಟು ಬಡ ಕುಟುಂಬಗಳ ಹೊಟ್ಟೆ ತುಂಬಿಸೋದು ಹೌದು. ಆದ್ರೆ ಪಡಿತರ ಪಾಲಿಗೆ ಸಿಗುವ ಅಕ್ಕಿಯ ಗುಣಮಟ್ಟದ ಬಗ್ಗೆ ಒಂದಲ್ಲ ಒಂದು ದೂರುಗಳು ಬರುತ್ತಲೇ ಇರುತ್ತವೆ. ಇದೀಗ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ನೀಡುವ ಅಕ್ಕಿಯಲ್ಲಿ ಯೂರಿಯಾ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಅಮೃತೂರಿನ ರೇಣುಕಾ ನ್ಯಾಯಬೆಲೆ ಅಂಗಡಿಯಲ್ಲಿ ಬೆಳಕಿಗೆ ಬಂದಿದೆ.
ಪಡಿತರದಾರರು ಅಕ್ಕಿಯನ್ನು ಮನೆಗೆ ತೆಗೆದುಕೊಂಡು ಹೋಗಿ ನಂತರ ಅನ್ನ ಮಾಡಲು ಅಕ್ಕಿ ತೊಳೆಯಲು ಹೋದಾಗ ಯೂರಿಯಾ ಇರುವುದು ಪತ್ತೆಯಾಗಿದೆ. ಪಡಿತರದಾರರು ತಕ್ಷಣ ಈ ವಿಚಾರವನ್ನು ನ್ಯಾಯ ಬೆಲೆ ಅಂಗಡಿ ಮಾಲೀಕರ ಗಮನಕ್ಕೆ ತಂದಿದ್ದಾರೆ.
ಎಚ್ಚೆತ್ತುಕೊಂಡ ನ್ಯಾಯ ಬೆಲೆ ಅಂಗಡಿ ಮಾಲೀಕರು ಅಕ್ಕಿ ವಿತರಣೆಯನ್ನು ಸ್ಥಗಿತಗೊಸಿ ಕುಣಿಗಲ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…