ಪಡಿತರ ಅಕ್ಕಿ ಒಂದಷ್ಟು ಬಡ ಕುಟುಂಬಗಳ ಹೊಟ್ಟೆ ತುಂಬಿಸೋದು ಹೌದು. ಆದ್ರೆ ಪಡಿತರ ಪಾಲಿಗೆ ಸಿಗುವ ಅಕ್ಕಿಯ ಗುಣಮಟ್ಟದ ಬಗ್ಗೆ ಒಂದಲ್ಲ ಒಂದು ದೂರುಗಳು ಬರುತ್ತಲೇ ಇರುತ್ತವೆ. ಇದೀಗ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ನೀಡುವ ಅಕ್ಕಿಯಲ್ಲಿ ಯೂರಿಯಾ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಅಮೃತೂರಿನ ರೇಣುಕಾ ನ್ಯಾಯಬೆಲೆ ಅಂಗಡಿಯಲ್ಲಿ ಬೆಳಕಿಗೆ ಬಂದಿದೆ.
ಪಡಿತರದಾರರು ಅಕ್ಕಿಯನ್ನು ಮನೆಗೆ ತೆಗೆದುಕೊಂಡು ಹೋಗಿ ನಂತರ ಅನ್ನ ಮಾಡಲು ಅಕ್ಕಿ ತೊಳೆಯಲು ಹೋದಾಗ ಯೂರಿಯಾ ಇರುವುದು ಪತ್ತೆಯಾಗಿದೆ. ಪಡಿತರದಾರರು ತಕ್ಷಣ ಈ ವಿಚಾರವನ್ನು ನ್ಯಾಯ ಬೆಲೆ ಅಂಗಡಿ ಮಾಲೀಕರ ಗಮನಕ್ಕೆ ತಂದಿದ್ದಾರೆ.
ಎಚ್ಚೆತ್ತುಕೊಂಡ ನ್ಯಾಯ ಬೆಲೆ ಅಂಗಡಿ ಮಾಲೀಕರು ಅಕ್ಕಿ ವಿತರಣೆಯನ್ನು ಸ್ಥಗಿತಗೊಸಿ ಕುಣಿಗಲ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…