ದೇವಚಳ್ಳ ಗ್ರಾಮದ ಹೊನ್ನೆಮೂಲೆ ಮಾವಿನಗೊಡ್ಲು ರಸ್ತೆಯಲ್ಲಿ ನೂತನ ಕಾಂಕ್ರೀಟೀಕರಣಗೊಂಡ ಕಾಮಗಾರಿಯು ಉದ್ಘಾಟನೆಗೊಂಡಿತು. ಗ್ರಾ ಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಮತ್ತು ಊರಿನವರ ಉಪಸ್ಥಿತಿಯಲ್ಲಿ ಬಳಕೆಗೆ ಅನುವು ಮಾಡಲಾಯಿತು.
ಸ್ಥಳೀಯರಾದ ಹೊನ್ನಪ್ಪ ಗೌಡ ಹೊನ್ನೆಮೂಲೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು, ಶೇಷಮ್ಮ ಹೊನ್ನೆಮೂಲೆ ರಿಬ್ಬನ್ ತುಂಡರಿಸಿದರು. ಲಿಂಗಪ್ಪ ಗೌಡ ಮಾವಿನಗೊಡ್ಲು ತೆಂಗಿನಕಾಯಿ ಒಡೆಯವ ಮೂಲಕ ರಸ್ತೆಯನ್ನು ಸಾರ್ವಜನಿಕ ಸೇವೆಗೆ ಅನುವು ಮಾಡಿಕೊಡಲಾಯಿತು.
ಗ್ರಾ ಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲೋಹಿತ್ ಮಾವಿನಗೊಡ್ಲು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಊರಿನ ಹಿರಿಯರಾದ ನಾರಾಯಣ ಗೌಡ ಮಾವಿನಗೊಡ್ಲು, ಬಾಲಕೃಷ್ಣ ಹೊನ್ನೆಮೂಲೆ, ಗಂಗಾಧರ ಮಾವಿನಗೊಡ್ಲು, ರಾಧಾಕೃಷ್ಣ ಮಾವಿನಗೊಡ್ಲು, ಉಮೇಶ್ ಹೊನ್ನೆಮೂಲೆ, ಹಾಗೂ ಹೊನ್ನೆಮೂಲೆ ಮಾವಿನಗೊಡ್ಲು ಪರಿಸರದ ರಸ್ತೆಯ ಫಲಾನುಭವಿಗಳೆಲ್ಲರೂ ಉಪಸ್ಥಿತರಿದ್ದರು.
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…