ದೇವಚಳ್ಳ ಗ್ರಾಮದ ಹೊನ್ನೆಮೂಲೆ ಮಾವಿನಗೊಡ್ಲು ರಸ್ತೆಯಲ್ಲಿ ನೂತನ ಕಾಂಕ್ರೀಟೀಕರಣಗೊಂಡ ಕಾಮಗಾರಿಯು ಉದ್ಘಾಟನೆಗೊಂಡಿತು. ಗ್ರಾ ಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಮತ್ತು ಊರಿನವರ ಉಪಸ್ಥಿತಿಯಲ್ಲಿ ಬಳಕೆಗೆ ಅನುವು ಮಾಡಲಾಯಿತು.
ಸ್ಥಳೀಯರಾದ ಹೊನ್ನಪ್ಪ ಗೌಡ ಹೊನ್ನೆಮೂಲೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು, ಶೇಷಮ್ಮ ಹೊನ್ನೆಮೂಲೆ ರಿಬ್ಬನ್ ತುಂಡರಿಸಿದರು. ಲಿಂಗಪ್ಪ ಗೌಡ ಮಾವಿನಗೊಡ್ಲು ತೆಂಗಿನಕಾಯಿ ಒಡೆಯವ ಮೂಲಕ ರಸ್ತೆಯನ್ನು ಸಾರ್ವಜನಿಕ ಸೇವೆಗೆ ಅನುವು ಮಾಡಿಕೊಡಲಾಯಿತು.
ಗ್ರಾ ಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲೋಹಿತ್ ಮಾವಿನಗೊಡ್ಲು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಊರಿನ ಹಿರಿಯರಾದ ನಾರಾಯಣ ಗೌಡ ಮಾವಿನಗೊಡ್ಲು, ಬಾಲಕೃಷ್ಣ ಹೊನ್ನೆಮೂಲೆ, ಗಂಗಾಧರ ಮಾವಿನಗೊಡ್ಲು, ರಾಧಾಕೃಷ್ಣ ಮಾವಿನಗೊಡ್ಲು, ಉಮೇಶ್ ಹೊನ್ನೆಮೂಲೆ, ಹಾಗೂ ಹೊನ್ನೆಮೂಲೆ ಮಾವಿನಗೊಡ್ಲು ಪರಿಸರದ ರಸ್ತೆಯ ಫಲಾನುಭವಿಗಳೆಲ್ಲರೂ ಉಪಸ್ಥಿತರಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…