ದೇವಚಳ್ಳ ಗ್ರಾಮದ ಹೊನ್ನೆಮೂಲೆ ಮಾವಿನಗೊಡ್ಲು ರಸ್ತೆಯಲ್ಲಿ ನೂತನ ಕಾಂಕ್ರೀಟೀಕರಣಗೊಂಡ ಕಾಮಗಾರಿಯು ಉದ್ಘಾಟನೆಗೊಂಡಿತು. ಗ್ರಾ ಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಮತ್ತು ಊರಿನವರ ಉಪಸ್ಥಿತಿಯಲ್ಲಿ ಬಳಕೆಗೆ ಅನುವು ಮಾಡಲಾಯಿತು.
ಸ್ಥಳೀಯರಾದ ಹೊನ್ನಪ್ಪ ಗೌಡ ಹೊನ್ನೆಮೂಲೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು, ಶೇಷಮ್ಮ ಹೊನ್ನೆಮೂಲೆ ರಿಬ್ಬನ್ ತುಂಡರಿಸಿದರು. ಲಿಂಗಪ್ಪ ಗೌಡ ಮಾವಿನಗೊಡ್ಲು ತೆಂಗಿನಕಾಯಿ ಒಡೆಯವ ಮೂಲಕ ರಸ್ತೆಯನ್ನು ಸಾರ್ವಜನಿಕ ಸೇವೆಗೆ ಅನುವು ಮಾಡಿಕೊಡಲಾಯಿತು.
ಗ್ರಾ ಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲೋಹಿತ್ ಮಾವಿನಗೊಡ್ಲು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಊರಿನ ಹಿರಿಯರಾದ ನಾರಾಯಣ ಗೌಡ ಮಾವಿನಗೊಡ್ಲು, ಬಾಲಕೃಷ್ಣ ಹೊನ್ನೆಮೂಲೆ, ಗಂಗಾಧರ ಮಾವಿನಗೊಡ್ಲು, ರಾಧಾಕೃಷ್ಣ ಮಾವಿನಗೊಡ್ಲು, ಉಮೇಶ್ ಹೊನ್ನೆಮೂಲೆ, ಹಾಗೂ ಹೊನ್ನೆಮೂಲೆ ಮಾವಿನಗೊಡ್ಲು ಪರಿಸರದ ರಸ್ತೆಯ ಫಲಾನುಭವಿಗಳೆಲ್ಲರೂ ಉಪಸ್ಥಿತರಿದ್ದರು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…