ದೇವಚಳ್ಳ ಗ್ರಾಮದ ಹೊನ್ನೆಮೂಲೆ ಮಾವಿನಗೊಡ್ಲು ರಸ್ತೆಯಲ್ಲಿ ನೂತನ ಕಾಂಕ್ರೀಟೀಕರಣಗೊಂಡ ಕಾಮಗಾರಿಯು ಉದ್ಘಾಟನೆಗೊಂಡಿತು. ಗ್ರಾ ಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಮತ್ತು ಊರಿನವರ ಉಪಸ್ಥಿತಿಯಲ್ಲಿ ಬಳಕೆಗೆ ಅನುವು ಮಾಡಲಾಯಿತು.
ಸ್ಥಳೀಯರಾದ ಹೊನ್ನಪ್ಪ ಗೌಡ ಹೊನ್ನೆಮೂಲೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು, ಶೇಷಮ್ಮ ಹೊನ್ನೆಮೂಲೆ ರಿಬ್ಬನ್ ತುಂಡರಿಸಿದರು. ಲಿಂಗಪ್ಪ ಗೌಡ ಮಾವಿನಗೊಡ್ಲು ತೆಂಗಿನಕಾಯಿ ಒಡೆಯವ ಮೂಲಕ ರಸ್ತೆಯನ್ನು ಸಾರ್ವಜನಿಕ ಸೇವೆಗೆ ಅನುವು ಮಾಡಿಕೊಡಲಾಯಿತು.
ಗ್ರಾ ಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲೋಹಿತ್ ಮಾವಿನಗೊಡ್ಲು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಊರಿನ ಹಿರಿಯರಾದ ನಾರಾಯಣ ಗೌಡ ಮಾವಿನಗೊಡ್ಲು, ಬಾಲಕೃಷ್ಣ ಹೊನ್ನೆಮೂಲೆ, ಗಂಗಾಧರ ಮಾವಿನಗೊಡ್ಲು, ರಾಧಾಕೃಷ್ಣ ಮಾವಿನಗೊಡ್ಲು, ಉಮೇಶ್ ಹೊನ್ನೆಮೂಲೆ, ಹಾಗೂ ಹೊನ್ನೆಮೂಲೆ ಮಾವಿನಗೊಡ್ಲು ಪರಿಸರದ ರಸ್ತೆಯ ಫಲಾನುಭವಿಗಳೆಲ್ಲರೂ ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…