ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ದೇವಸ್ಯದಲ್ಲಿ ನಡೆಯಿತು. ಹರಕೆಯ ಈ ಒತ್ತೆಕೋಲದಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸಿ ಶ್ರೀ ದೈವದ ಅಪೂರ್ವ ಸೇವೆಯನ್ನು ವೀಕ್ಷಿಸಿದರು.
ಗುತ್ತಿಗಾರಿನ ದೇವಸ್ಯ ಡಾ.ಮಹಾಲಿಂಗೇಶ್ವರ ಭಟ್ ಹಾಗೂ ಡಾ.ರಾಮಕೃಷ್ಣ ಭಟ್ ಇವರ ಕುಟುಂಬದ ಸೇವೆಯ ಪ್ರಯುಕ್ತ ದೇವಸ್ಯದಲ್ಲಿ ನಡೆದ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಬುಧವಾರ ರಾತ್ರಿ ಮೇಲೇರಿಗೆ ಅಗ್ನಿಸ್ಪರ್ಶದ ಮೂಲಕ ಕಾರ್ಯಕ್ರಮ ಆರಂಭಗೊಂಡು ಶ್ರೀ ದೈವದ ಕುಳ್ಚಾಟ, ದೈವದ ಅಗ್ನಿಪ್ರವೇಶ ಕಾರ್ಯಕ್ರಮ ನಡೆಯಿತು. ಸಾವಿರಾರು ಭಕ್ತಾದಿಗಳು ಆಗಮಿಸಿ ಶ್ರೀ ದೈವದ ವಿವಿಧ ಅಪೂರ್ವ ನರ್ತನ, ಸೇವೆಯನ್ನು ವೀಕ್ಷಿಸಿದರು.
ಇದೇ ವೇಳೆ ಸ್ಥಳೀಯ ಕಲಾವಿದರಿಂದ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಿತು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…