ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ದೇವಸ್ಯದಲ್ಲಿ ನಡೆಯಿತು. ಹರಕೆಯ ಈ ಒತ್ತೆಕೋಲದಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸಿ ಶ್ರೀ ದೈವದ ಅಪೂರ್ವ ಸೇವೆಯನ್ನು ವೀಕ್ಷಿಸಿದರು.
ಗುತ್ತಿಗಾರಿನ ದೇವಸ್ಯ ಡಾ.ಮಹಾಲಿಂಗೇಶ್ವರ ಭಟ್ ಹಾಗೂ ಡಾ.ರಾಮಕೃಷ್ಣ ಭಟ್ ಇವರ ಕುಟುಂಬದ ಸೇವೆಯ ಪ್ರಯುಕ್ತ ದೇವಸ್ಯದಲ್ಲಿ ನಡೆದ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಬುಧವಾರ ರಾತ್ರಿ ಮೇಲೇರಿಗೆ ಅಗ್ನಿಸ್ಪರ್ಶದ ಮೂಲಕ ಕಾರ್ಯಕ್ರಮ ಆರಂಭಗೊಂಡು ಶ್ರೀ ದೈವದ ಕುಳ್ಚಾಟ, ದೈವದ ಅಗ್ನಿಪ್ರವೇಶ ಕಾರ್ಯಕ್ರಮ ನಡೆಯಿತು. ಸಾವಿರಾರು ಭಕ್ತಾದಿಗಳು ಆಗಮಿಸಿ ಶ್ರೀ ದೈವದ ವಿವಿಧ ಅಪೂರ್ವ ನರ್ತನ, ಸೇವೆಯನ್ನು ವೀಕ್ಷಿಸಿದರು.
ಇದೇ ವೇಳೆ ಸ್ಥಳೀಯ ಕಲಾವಿದರಿಂದ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಿತು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…