ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ದೇವಸ್ಯದಲ್ಲಿ ನಡೆಯಿತು. ಹರಕೆಯ ಈ ಒತ್ತೆಕೋಲದಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸಿ ಶ್ರೀ ದೈವದ ಅಪೂರ್ವ ಸೇವೆಯನ್ನು ವೀಕ್ಷಿಸಿದರು.
ಗುತ್ತಿಗಾರಿನ ದೇವಸ್ಯ ಡಾ.ಮಹಾಲಿಂಗೇಶ್ವರ ಭಟ್ ಹಾಗೂ ಡಾ.ರಾಮಕೃಷ್ಣ ಭಟ್ ಇವರ ಕುಟುಂಬದ ಸೇವೆಯ ಪ್ರಯುಕ್ತ ದೇವಸ್ಯದಲ್ಲಿ ನಡೆದ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಬುಧವಾರ ರಾತ್ರಿ ಮೇಲೇರಿಗೆ ಅಗ್ನಿಸ್ಪರ್ಶದ ಮೂಲಕ ಕಾರ್ಯಕ್ರಮ ಆರಂಭಗೊಂಡು ಶ್ರೀ ದೈವದ ಕುಳ್ಚಾಟ, ದೈವದ ಅಗ್ನಿಪ್ರವೇಶ ಕಾರ್ಯಕ್ರಮ ನಡೆಯಿತು. ಸಾವಿರಾರು ಭಕ್ತಾದಿಗಳು ಆಗಮಿಸಿ ಶ್ರೀ ದೈವದ ವಿವಿಧ ಅಪೂರ್ವ ನರ್ತನ, ಸೇವೆಯನ್ನು ವೀಕ್ಷಿಸಿದರು.
ಇದೇ ವೇಳೆ ಸ್ಥಳೀಯ ಕಲಾವಿದರಿಂದ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಿತು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…