ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ದೇವಸ್ಯದಲ್ಲಿ ನಡೆಯಿತು. ಹರಕೆಯ ಈ ಒತ್ತೆಕೋಲದಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸಿ ಶ್ರೀ ದೈವದ ಅಪೂರ್ವ ಸೇವೆಯನ್ನು ವೀಕ್ಷಿಸಿದರು.
ಗುತ್ತಿಗಾರಿನ ದೇವಸ್ಯ ಡಾ.ಮಹಾಲಿಂಗೇಶ್ವರ ಭಟ್ ಹಾಗೂ ಡಾ.ರಾಮಕೃಷ್ಣ ಭಟ್ ಇವರ ಕುಟುಂಬದ ಸೇವೆಯ ಪ್ರಯುಕ್ತ ದೇವಸ್ಯದಲ್ಲಿ ನಡೆದ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಬುಧವಾರ ರಾತ್ರಿ ಮೇಲೇರಿಗೆ ಅಗ್ನಿಸ್ಪರ್ಶದ ಮೂಲಕ ಕಾರ್ಯಕ್ರಮ ಆರಂಭಗೊಂಡು ಶ್ರೀ ದೈವದ ಕುಳ್ಚಾಟ, ದೈವದ ಅಗ್ನಿಪ್ರವೇಶ ಕಾರ್ಯಕ್ರಮ ನಡೆಯಿತು. ಸಾವಿರಾರು ಭಕ್ತಾದಿಗಳು ಆಗಮಿಸಿ ಶ್ರೀ ದೈವದ ವಿವಿಧ ಅಪೂರ್ವ ನರ್ತನ, ಸೇವೆಯನ್ನು ವೀಕ್ಷಿಸಿದರು.
ಇದೇ ವೇಳೆ ಸ್ಥಳೀಯ ಕಲಾವಿದರಿಂದ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಿತು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…