Advertisement
MIRROR FOCUS

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

Share

ಗ್ರಾಮೀಣ ಹಾಗೂ ನಗರ ಪ್ರದೇಶದ ಹೃದಯಭಾಗದಲ್ಲಿ ಕಟ್ಟೆಗಳು ಬಹಳ ಹಿಂದಿನಿಂದಲೂ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ಸಂಯೋಜಿಸುವ ಸಮುದಾಯ ಜೀವನಕ್ಕೆ ಕೇಂದ್ರವಾಗಿದೆ. ಪ್ರಸ್ತುತ ಕಣ್ಮರೆಯಾಗುತ್ತಿರುವ ಮಂಗಳೂರಿನ ಕಟ್ಟೆಗಳನ್ನು ಪುನರುಜ್ಜೀವನಗೊಳಿಸುವ ಕಾರ್ಯವನ್ನು ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆ ಮಾಡುತ್ತಿದೆ.

Advertisement

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250 ಕ್ಕೂ ಹೆಚ್ಚು ಕಟ್ಟೆಗಳನ್ನು ದಾಖಲಿಸುವ ಮತ್ತು ಸಂರಕ್ಷಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವನ್ನು ಈ ಸಂಸ್ಥೆ ಮಾಡುತ್ತಿದೆ.

ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸಂಚಾಲಕ ಸುಭಾಷ್ ಬಸು ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಮರದ ಕಟ್ಟೆಗಳಗಳನ್ನು ಸಂರಕ್ಷಣೆ ಮಾಡಲಾಗುತ್ತಿದೆ. ಭೌಗೋಳಿಕವಾಗಿ, ಸಾಮಾಜಿಕ, ಧಾರ್ಮಿಕ, ಮತ್ತು ಪರಿಸರದ ಅಗತ್ಯತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸದಸ್ಯ ರಾಜೇಂದ್ರ ಕೇದಗೆ, ಕಟ್ಟೆಗಳು ಸಾಂಪ್ರದಾಯಿಕವಾಗಿ ವಿಶ್ರಾಂತಿಯ ಮೂಲವಾಗಿವೆ. ನಮ್ಮ ಪರಂಪರೆಯಾದ ದೇವಸ್ಥಾನದ ಕಟ್ಟೆಗಳು, ಅಶ್ವತ್ಥ ಕಟ್ಟೆಗಳನ್ನು ಸಂರಕ್ಷಿಸಿ ಸಾರ್ವಜನಿಕರ ಉಪಯೋಗಕ್ಕೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

3 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

3 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

3 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

3 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

13 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago