Advertisement
MIRROR FOCUS

ಪರಿಸರ ಸಂರಕ್ಷಣೆಯೊಂದಿಗೆ ದೇಶದ ಸಾರಿಗೆ ವಲಯದ ಮೂಲಸೌಕರ್ಯ ಅಭಿವೃದ್ಧಿ

Share

ಜೈವಿಕ ಇಂಧನಗಳು, ವಿದ್ಯುತ್ ವಾಹನಗಳು ಮತ್ತು ನವೀಕರಿಸಬಹುದಾದ ಇಂಧನಗಳನ್ನು ಅಳವಡಿಸಿಕೊಳ್ಳುವ ಮೂಲಕ ದೇಶದ ಸಾರಿಗೆ ವಲಯವು ಸುಸ್ಥಿರ ಮೂಲಸೌಕರ್ಯದತ್ತ ಸಾಗುತ್ತಿದೆ ಎಂದು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಪಾಂಚಜನ್ಯ ಇನ್ಫ್ರಾ ಸಂಗಮ 2025 ಅನ್ನು ಉದ್ದೇಶಿಸಿ  ಅವರು, ಪರಿಸರ ಸಂರಕ್ಷಣೆಯೊಂದಿಗೆ ತ್ವರಿತ ಅಭಿವೃದ್ಧಿಯನ್ನು ಸಮತೋಲನಗೊಳಿಸುವ ಅಗತ್ಯ ಇದೆ ಎಂದು ತಿಳಿಸಿದರು.  ಭಾರತೀಯ ಆಟೋಮೊಬೈಲ್ ಉದ್ಯಮದ ಗಾತ್ರವು 22 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಜಪಾನ್ ಅನ್ನು ಹಿಂದಿಕ್ಕಿ ಚೈನಾ ಮತ್ತು ಅಮೆರಿಕ ನಂತರ ವಿಶ್ವದ ಮೂರನೇ ಅತಿದೊಡ್ಡ ದೇಶವಾಗಿದೆ. ಈ ಉದ್ಯಮವು ಸುಮಾರು ನಾಲ್ಕು ಕೋಟಿ ಜನರಿಗೆ ಉದ್ಯೋಗಗಳನ್ನು ಒದಗಿಸಿದೆ ಎಂದರು.  ಜೈವಿಕ ಇಂಧನಕ್ಕೆ ಒತ್ತು ನೀಡುವುದರಿಂದ ದೆಹಲಿಯ ಮಾಲಿನ್ಯವನ್ನು ನಿಭಾಯಿಸಲು ಮತ್ತು ರೈತರಿಗೆ ಆದಾಯವನ್ನು ಒದಗಿಸಲು ಸಹಾಯ ಮಾಡುತ್ತದೆ. ಇಂತಹ ಉಪಕ್ರಮಗಳು ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತವೆ. ಅಲ್ಲದೇ, ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 hour ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

2 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

7 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

15 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago