ಡಾ.ದೇವಿಪ್ರಸಾದ್‌ ಕಾನತ್ತೂರು ಮತ್ತೆ ಕರ್ತವ್ಯಕ್ಕೆ | ಅಮಾನತು ಆದೇಶ ರದ್ದು|

October 18, 2020
6:19 PM
ಸುಳ್ಯ ಪಶು ಆಸ್ಪತ್ರೆಯ ಜಾನುವಾರು ಅಭಿವೃದ್ಧಿ ಅಧಿಕಾರಿ ಡಾ. ದೇವಿ ಪ್ರಸಾದ್‌ ಕಾನತ್ತೂರು ಅವರ ಅಮಾನತು ಆದೇಶ ತೆರವಾಗಿದ್ದು ಮತ್ತೆ ಕರ್ತವ್ಯಕ್ಕೆ ಹಾಜರಾಗುವಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಪಂಜ ಹಾಗೂ ಸುಳ್ಯ ತಾಲೂಕಿನಾದ್ಯಂತ ಪ್ರಸಿದ್ಧರಾಗಿದ್ದ ಡಾ. ದೇವಿಪ್ರಸಾದ್‌ ಕಾನತ್ತೂರು ಅವರ ವಿರುದ್ಧ ಪಿತೂರಿ ನಡೆದು   ಸೇವೆಯಿಂದ ಅಮಾನತಾಗುವಂತೆ ಮಾಡಲಾಗಿತ್ತು. ದಾಖಲೆ ತಿದ್ದುಪಡಿ ಮಾಡಿ  ಜಾನುವಾರು ಸಾಗಾಣಿಕೆಗೆ ದೃಢೀಕರಣ ಪತ್ರ ಕೊಡಲಾಗಿದೆ ಎಂದು ಆರೋಪಿಸಲಾಗಿತ್ತು. 3  ವರ್ಷದ ಹಿಂದಿನ ದಾಖಲೆಯ ತಿದ್ದುಪಡಿ ಮಾಡಲಾಗಿತ್ತು. ಈ ದೂರಿನ ಆಧಾರದ ಮೇಲೆ ಡಾ. ದೇವಿಪ್ರಸಾದ್‌ ಕಾನತ್ತೂರು ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.

Advertisement
Advertisement

ಇದೀಗ ಈ ಅಮಾನತು ಆದೇಶವನ್ನು ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಲು ಇಲಾಖಾ ಆಯುಕ್ತರು  ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಡಾ.ದೇವಿಪ್ರಸಾದ್‌ ಕಾನತ್ತೂರು ಅವರು ಪಂಚ ಪರಿವಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ, ಪಂಜ ಗ್ರಾಮ ಪಂಚಾಯತ್‌ ಆಡಳಿತಾಧಿಕಾರಿಯಾಗಿ ಉತ್ತಮ ಕೆಲಸ ಮಾಡಿ ಜನಾನುರಾಗಿಯಾಗಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ
July 25, 2025
11:05 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 25-07-2025 | ಮಳೆ ಕಡಿಮೆ ಲಕ್ಷಣ – ಈಗ ಗಾಳಿಯೂ ಜೋರು |
July 25, 2025
1:39 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವೈಷ್ಣವಿ ಕೆ ಆರ್
July 25, 2025
8:13 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಜಾಹ್ನವಿ, ಬೆಂಗಳೂರು
July 25, 2025
8:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group