ಪಂಜ ಹಾಗೂ ಸುಳ್ಯ ತಾಲೂಕಿನಾದ್ಯಂತ ಪ್ರಸಿದ್ಧರಾಗಿದ್ದ ಡಾ. ದೇವಿಪ್ರಸಾದ್ ಕಾನತ್ತೂರು ಅವರ ವಿರುದ್ಧ ಪಿತೂರಿ ನಡೆದು ಸೇವೆಯಿಂದ ಅಮಾನತಾಗುವಂತೆ ಮಾಡಲಾಗಿತ್ತು. ದಾಖಲೆ ತಿದ್ದುಪಡಿ ಮಾಡಿ ಜಾನುವಾರು ಸಾಗಾಣಿಕೆಗೆ ದೃಢೀಕರಣ ಪತ್ರ ಕೊಡಲಾಗಿದೆ ಎಂದು ಆರೋಪಿಸಲಾಗಿತ್ತು. 3 ವರ್ಷದ ಹಿಂದಿನ ದಾಖಲೆಯ ತಿದ್ದುಪಡಿ ಮಾಡಲಾಗಿತ್ತು. ಈ ದೂರಿನ ಆಧಾರದ ಮೇಲೆ ಡಾ. ದೇವಿಪ್ರಸಾದ್ ಕಾನತ್ತೂರು ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.
ಇದೀಗ ಈ ಅಮಾನತು ಆದೇಶವನ್ನು ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಲು ಇಲಾಖಾ ಆಯುಕ್ತರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಡಾ.ದೇವಿಪ್ರಸಾದ್ ಕಾನತ್ತೂರು ಅವರು ಪಂಚ ಪರಿವಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ, ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾಗಿ ಉತ್ತಮ ಕೆಲಸ ಮಾಡಿ ಜನಾನುರಾಗಿಯಾಗಿದ್ದರು.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…