ಪಂಜ ಹಾಗೂ ಸುಳ್ಯ ತಾಲೂಕಿನಾದ್ಯಂತ ಪ್ರಸಿದ್ಧರಾಗಿದ್ದ ಡಾ. ದೇವಿಪ್ರಸಾದ್ ಕಾನತ್ತೂರು ಅವರ ವಿರುದ್ಧ ಪಿತೂರಿ ನಡೆದು ಸೇವೆಯಿಂದ ಅಮಾನತಾಗುವಂತೆ ಮಾಡಲಾಗಿತ್ತು. ದಾಖಲೆ ತಿದ್ದುಪಡಿ ಮಾಡಿ ಜಾನುವಾರು ಸಾಗಾಣಿಕೆಗೆ ದೃಢೀಕರಣ ಪತ್ರ ಕೊಡಲಾಗಿದೆ ಎಂದು ಆರೋಪಿಸಲಾಗಿತ್ತು. 3 ವರ್ಷದ ಹಿಂದಿನ ದಾಖಲೆಯ ತಿದ್ದುಪಡಿ ಮಾಡಲಾಗಿತ್ತು. ಈ ದೂರಿನ ಆಧಾರದ ಮೇಲೆ ಡಾ. ದೇವಿಪ್ರಸಾದ್ ಕಾನತ್ತೂರು ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.
ಇದೀಗ ಈ ಅಮಾನತು ಆದೇಶವನ್ನು ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಲು ಇಲಾಖಾ ಆಯುಕ್ತರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಡಾ.ದೇವಿಪ್ರಸಾದ್ ಕಾನತ್ತೂರು ಅವರು ಪಂಚ ಪರಿವಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ, ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾಗಿ ಉತ್ತಮ ಕೆಲಸ ಮಾಡಿ ಜನಾನುರಾಗಿಯಾಗಿದ್ದರು.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…
ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…
2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…
ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490