ಸುದ್ದಿಗಳು

ಡಾ.ದೇವಿಪ್ರಸಾದ್‌ ಕಾನತ್ತೂರು ಮತ್ತೆ ಕರ್ತವ್ಯಕ್ಕೆ | ಅಮಾನತು ಆದೇಶ ರದ್ದು|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಸುಳ್ಯ ಪಶು ಆಸ್ಪತ್ರೆಯ ಜಾನುವಾರು ಅಭಿವೃದ್ಧಿ ಅಧಿಕಾರಿ ಡಾ. ದೇವಿ ಪ್ರಸಾದ್‌ ಕಾನತ್ತೂರು ಅವರ ಅಮಾನತು ಆದೇಶ ತೆರವಾಗಿದ್ದು ಮತ್ತೆ ಕರ್ತವ್ಯಕ್ಕೆ ಹಾಜರಾಗುವಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಪಂಜ ಹಾಗೂ ಸುಳ್ಯ ತಾಲೂಕಿನಾದ್ಯಂತ ಪ್ರಸಿದ್ಧರಾಗಿದ್ದ ಡಾ. ದೇವಿಪ್ರಸಾದ್‌ ಕಾನತ್ತೂರು ಅವರ ವಿರುದ್ಧ ಪಿತೂರಿ ನಡೆದು   ಸೇವೆಯಿಂದ ಅಮಾನತಾಗುವಂತೆ ಮಾಡಲಾಗಿತ್ತು. ದಾಖಲೆ ತಿದ್ದುಪಡಿ ಮಾಡಿ  ಜಾನುವಾರು ಸಾಗಾಣಿಕೆಗೆ ದೃಢೀಕರಣ ಪತ್ರ ಕೊಡಲಾಗಿದೆ ಎಂದು ಆರೋಪಿಸಲಾಗಿತ್ತು. 3  ವರ್ಷದ ಹಿಂದಿನ ದಾಖಲೆಯ ತಿದ್ದುಪಡಿ ಮಾಡಲಾಗಿತ್ತು. ಈ ದೂರಿನ ಆಧಾರದ ಮೇಲೆ ಡಾ. ದೇವಿಪ್ರಸಾದ್‌ ಕಾನತ್ತೂರು ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.

Advertisement
Advertisement

ಇದೀಗ ಈ ಅಮಾನತು ಆದೇಶವನ್ನು ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಲು ಇಲಾಖಾ ಆಯುಕ್ತರು  ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಡಾ.ದೇವಿಪ್ರಸಾದ್‌ ಕಾನತ್ತೂರು ಅವರು ಪಂಚ ಪರಿವಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ, ಪಂಜ ಗ್ರಾಮ ಪಂಚಾಯತ್‌ ಆಡಳಿತಾಧಿಕಾರಿಯಾಗಿ ಉತ್ತಮ ಕೆಲಸ ಮಾಡಿ ಜನಾನುರಾಗಿಯಾಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

7 hours ago

ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ

ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು  ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…

7 hours ago

ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ

2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…

7 hours ago

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |

ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…

10 hours ago

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

11 hours ago