ಪಂಜ ಹಾಗೂ ಸುಳ್ಯ ತಾಲೂಕಿನಾದ್ಯಂತ ಪ್ರಸಿದ್ಧರಾಗಿದ್ದ ಡಾ. ದೇವಿಪ್ರಸಾದ್ ಕಾನತ್ತೂರು ಅವರ ವಿರುದ್ಧ ಪಿತೂರಿ ನಡೆದು ಸೇವೆಯಿಂದ ಅಮಾನತಾಗುವಂತೆ ಮಾಡಲಾಗಿತ್ತು. ದಾಖಲೆ ತಿದ್ದುಪಡಿ ಮಾಡಿ ಜಾನುವಾರು ಸಾಗಾಣಿಕೆಗೆ ದೃಢೀಕರಣ ಪತ್ರ ಕೊಡಲಾಗಿದೆ ಎಂದು ಆರೋಪಿಸಲಾಗಿತ್ತು. 3 ವರ್ಷದ ಹಿಂದಿನ ದಾಖಲೆಯ ತಿದ್ದುಪಡಿ ಮಾಡಲಾಗಿತ್ತು. ಈ ದೂರಿನ ಆಧಾರದ ಮೇಲೆ ಡಾ. ದೇವಿಪ್ರಸಾದ್ ಕಾನತ್ತೂರು ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.
ಇದೀಗ ಈ ಅಮಾನತು ಆದೇಶವನ್ನು ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಲು ಇಲಾಖಾ ಆಯುಕ್ತರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಡಾ.ದೇವಿಪ್ರಸಾದ್ ಕಾನತ್ತೂರು ಅವರು ಪಂಚ ಪರಿವಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ, ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾಗಿ ಉತ್ತಮ ಕೆಲಸ ಮಾಡಿ ಜನಾನುರಾಗಿಯಾಗಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…