ಪಂಜ ಹಾಗೂ ಸುಳ್ಯ ತಾಲೂಕಿನಾದ್ಯಂತ ಪ್ರಸಿದ್ಧರಾಗಿದ್ದ ಡಾ. ದೇವಿಪ್ರಸಾದ್ ಕಾನತ್ತೂರು ಅವರ ವಿರುದ್ಧ ಪಿತೂರಿ ನಡೆದು ಸೇವೆಯಿಂದ ಅಮಾನತಾಗುವಂತೆ ಮಾಡಲಾಗಿತ್ತು. ದಾಖಲೆ ತಿದ್ದುಪಡಿ ಮಾಡಿ ಜಾನುವಾರು ಸಾಗಾಣಿಕೆಗೆ ದೃಢೀಕರಣ ಪತ್ರ ಕೊಡಲಾಗಿದೆ ಎಂದು ಆರೋಪಿಸಲಾಗಿತ್ತು. 3 ವರ್ಷದ ಹಿಂದಿನ ದಾಖಲೆಯ ತಿದ್ದುಪಡಿ ಮಾಡಲಾಗಿತ್ತು. ಈ ದೂರಿನ ಆಧಾರದ ಮೇಲೆ ಡಾ. ದೇವಿಪ್ರಸಾದ್ ಕಾನತ್ತೂರು ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.
ಇದೀಗ ಈ ಅಮಾನತು ಆದೇಶವನ್ನು ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಲು ಇಲಾಖಾ ಆಯುಕ್ತರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಡಾ.ದೇವಿಪ್ರಸಾದ್ ಕಾನತ್ತೂರು ಅವರು ಪಂಚ ಪರಿವಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ, ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾಗಿ ಉತ್ತಮ ಕೆಲಸ ಮಾಡಿ ಜನಾನುರಾಗಿಯಾಗಿದ್ದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…