ಪಂಜ ಹಾಗೂ ಸುಳ್ಯ ತಾಲೂಕಿನಾದ್ಯಂತ ಪ್ರಸಿದ್ಧರಾಗಿದ್ದ ಡಾ. ದೇವಿಪ್ರಸಾದ್ ಕಾನತ್ತೂರು ಅವರ ವಿರುದ್ಧ ಪಿತೂರಿ ನಡೆದು ಸೇವೆಯಿಂದ ಅಮಾನತಾಗುವಂತೆ ಮಾಡಲಾಗಿತ್ತು. ದಾಖಲೆ ತಿದ್ದುಪಡಿ ಮಾಡಿ ಜಾನುವಾರು ಸಾಗಾಣಿಕೆಗೆ ದೃಢೀಕರಣ ಪತ್ರ ಕೊಡಲಾಗಿದೆ ಎಂದು ಆರೋಪಿಸಲಾಗಿತ್ತು. 3 ವರ್ಷದ ಹಿಂದಿನ ದಾಖಲೆಯ ತಿದ್ದುಪಡಿ ಮಾಡಲಾಗಿತ್ತು. ಈ ದೂರಿನ ಆಧಾರದ ಮೇಲೆ ಡಾ. ದೇವಿಪ್ರಸಾದ್ ಕಾನತ್ತೂರು ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.
ಇದೀಗ ಈ ಅಮಾನತು ಆದೇಶವನ್ನು ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಲು ಇಲಾಖಾ ಆಯುಕ್ತರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಡಾ.ದೇವಿಪ್ರಸಾದ್ ಕಾನತ್ತೂರು ಅವರು ಪಂಚ ಪರಿವಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ, ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾಗಿ ಉತ್ತಮ ಕೆಲಸ ಮಾಡಿ ಜನಾನುರಾಗಿಯಾಗಿದ್ದರು.
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…