Advertisement
ಸುದ್ದಿಗಳು

ಭಾರತದ ಫಾಸ್ಟ್-ಫುಡ್ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ನಿರೀಕ್ಷೆ…!

Share

ದಲಾಲ್ ಸ್ಟ್ರೀಟ್‌ನಲ್ಲಿ ದೇವಯಾನಿ ಇಂಟರ್ನ್ಯಾಷನಲ್ (DIL) ಮತ್ತು ಸಫೈರ್ ಫುಡ್ಸ್ (SFIL) ವಿಲೀನಗೊಳ್ಳುವ ಮೂಲಕ ಭಾರತದ ಅತಿದೊಡ್ಡ ಕ್ವಿಕ್ ಸರ್ವೀಸ್ ರೆಸ್ಟೋರೆಂಟ್ (QSR) ಚೈನ್ ರಚಿಸಲಿದೆ. ಎರಡೂ ಸಂಸ್ಥೆಗಳು ಗುರುವಾರ ತಮ್ಮ ಕಾರ್ಯಾಚರಣೆಗಳನ್ನು ವಿಲೀನಗೊಳಿಸಿ ಭಾರತದ ಅತಿದೊಡ್ಡ ಏಕ ತ್ವರಿತ ಸೇವಾ ರೆಸ್ಟೋರೆಂಟ್ ಸರಪಳಿಯನ್ನು ರಚಿಸುವುದಾಗಿ ಘೋಷಿಸಿವೆ.  ಈ ಎರಡೂ ಕಂಪನಿಗಳ ವಿಲೀನವು ಭಾರತದ ಫಾಸ್ಟ್-ಫುಡ್ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ತರಲಿದೆ. ಈ ಒಪ್ಪಂದವು ದೇಶದಲ್ಲಿ ಕೆಎಫ್ ಸಿ ಮ್ತು ಪಿಜ್ಜಾಹಟ್ ಔಟ್ ಲೆಟ್ ಗಳ ಎರಡು ಪ್ರಮುಖ ನಿರ್ಮಾಹರನ್ನು ಒಟ್ಟುಗೂಡಿಸುತ್ತದೆ ಮತ್ತು ಭಾರತದಲ್ಲಿ ಫಾಸ್ಟ್ ಫುಡ್ ಜಾಗವನ್ನು ಮರುರೂಪಿಸುವ ನಿರೀಕ್ಷೆಯಿದೆ.

ದೇವಯಾನಿ ಇಂಟರ್ನ್ಯಾಷನಲ್ ಷೇರುಗಳು ಬೆಳಿಗ್ಗೆ 5.37 ರೂ ಅಥವಾ 3.64% ರಷ್ಟು ಏರಿಕೆಯಾಗಿ 152.80 ರೂಗಳಲ್ಲಿ ವಹಿವಾಟು ನಡೆಸುತ್ತಿದ್ದವು. ಇದಕ್ಕೆ ವ್ಯತಿರಿಕ್ತವಾಗಿ, ಸಫೈರ್ ಫುಡ್ಸ್ ಇಂಡಿಯಾ ಷೇರುಗಳು 253.95 ರೂಗಳಲ್ಲಿ ವಹಿವಾಟು ನಡೆಸುತ್ತಿದ್ದು, ಹೂಡಿಕೆದಾರರು 8.75 ರೂ ಅಥವಾ 3.33% ರಷ್ಟು ಇಳಿಕೆ ಕಂಡಿವೆ.
ಭಾರತದಲ್ಲಿ ಕೆಎಫ್ ಸಿ ಮತ್ತು ಪಿಜ್ಜಾ ಜಹಟ್ ರೆಸ್ಟೋರೆಂಟ್ ಗಳನ್ನು ನಿರ್ವಹಿಸುವ ದೇವಯಾನಿ ಇಂಟರ್ ನ್ಯಾಷನಲ್ ಮತ್ತು ಸಫೈರ್ ಫುಡ್ಸ್, ವಿಲೀನಗೊಂಡು ಒಂದೇ ಪಟ್ಟಿ ಮಾಡಲಾದ ಘಟಕವನ್ನು ರೂಪಿಸುವುದಾಗ ಷೇರು ವಿನಿಮಯ ಕೇಂದ್ರಗಳಿಗೆ ತಿಳಿಸಿವೆ. ಈ ವಿಲೀನವು ಏಪ್ರಿಲ್ 1 ರಿಂದ ಜಾರಿಗೆ ಬರಲಿದ್ದು, ನಿಯಂತ್ರಕ ಮತ್ತು ಷೇರುದಾರರ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ.

(Source: ET)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

18 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

19 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

19 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

23 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago