ಸ್ನೇಹ ಶಾಲೆಯ ಸೂರ್ಯಾಲಯದ ಮುಕ್ತಪರಿಸರದಲ್ಲಿ ಡಿಸೆಂಬರ್ 15 ರಿಂದ ನಿರಂತರವಾಗಿ ಬೆಳಿಗ್ಗೆ 5.30 ರಿಂದ ಧನು ಪೂಜೆ ನಡೆಯುತ್ತಿದೆ. ಇದು ಪತ್ರಂ, ಪುಷ್ಪಂ, ಫಲಂ ತೋಯಂ ಎಂಬ ನಿಸರ್ಗದ ವಸ್ತುಗಳನ್ನೇ ಆರಾಧನೆಗೆ ಉಪಯೋಗಿಸಿ ಮಾಡುವ ಸರಳ ಪೂಜೆ. ಗ್ರಹಗಳಿಗೆ ಪ್ರದಕ್ಷಿಣೆ, ಸೂರ್ಯನಮಸ್ಕಾರ, ಸರಳ ಯೋಗಾಸನಗಳು, ಸೂರ್ಯಾಷ್ಟಕ, ಅಥರ್ವಶೀರ್ಷ, ರಾಮರಕ್ಷಾ ಹೇಳಿ ಮಂಗಳಾರತಿ ಮಾಡಿದಲ್ಲಿಗೆ ಪೂಜೆ ಸಮಾಪ್ತವಾಗುತ್ತದೆ. ಈ ಆರಾಧನೆಯು ಇದೇ ಜನವರಿ 14 ಮಕರ ಸಂಕ್ರಮಣದ ಆಚರಣೆಯೊಂದಿಗೆ ಮುಕ್ತಾಯವಾಗಲಿದೆ. ಆಸಕ್ತರು ಬೆಳಿಗ್ಗೆ 5.30 ಕ್ಕೇ ಬಂದರೆ 6.15 ರೊಳಗೆ ಹಿಂದಿರುಗಬಹುದು. ಯೋಗಾಸನಗಳನ್ನು ಮಾಡುವವರಿಗೆ ಸೂರ್ಯಾಲಯವು ತೆರೆದಿರುತ್ತದೆ. ಆಸಕ್ತರಿಗೆ ಸ್ವಾಗತವಿದೆ.
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…