ಸ್ನೇಹ ಶಾಲೆಯ ಸೂರ್ಯಾಲಯದ ಮುಕ್ತಪರಿಸರದಲ್ಲಿ ಡಿಸೆಂಬರ್ 15 ರಿಂದ ನಿರಂತರವಾಗಿ ಬೆಳಿಗ್ಗೆ 5.30 ರಿಂದ ಧನು ಪೂಜೆ ನಡೆಯುತ್ತಿದೆ. ಇದು ಪತ್ರಂ, ಪುಷ್ಪಂ, ಫಲಂ ತೋಯಂ ಎಂಬ ನಿಸರ್ಗದ ವಸ್ತುಗಳನ್ನೇ ಆರಾಧನೆಗೆ ಉಪಯೋಗಿಸಿ ಮಾಡುವ ಸರಳ ಪೂಜೆ. ಗ್ರಹಗಳಿಗೆ ಪ್ರದಕ್ಷಿಣೆ, ಸೂರ್ಯನಮಸ್ಕಾರ, ಸರಳ ಯೋಗಾಸನಗಳು, ಸೂರ್ಯಾಷ್ಟಕ, ಅಥರ್ವಶೀರ್ಷ, ರಾಮರಕ್ಷಾ ಹೇಳಿ ಮಂಗಳಾರತಿ ಮಾಡಿದಲ್ಲಿಗೆ ಪೂಜೆ ಸಮಾಪ್ತವಾಗುತ್ತದೆ. ಈ ಆರಾಧನೆಯು ಇದೇ ಜನವರಿ 14 ಮಕರ ಸಂಕ್ರಮಣದ ಆಚರಣೆಯೊಂದಿಗೆ ಮುಕ್ತಾಯವಾಗಲಿದೆ. ಆಸಕ್ತರು ಬೆಳಿಗ್ಗೆ 5.30 ಕ್ಕೇ ಬಂದರೆ 6.15 ರೊಳಗೆ ಹಿಂದಿರುಗಬಹುದು. ಯೋಗಾಸನಗಳನ್ನು ಮಾಡುವವರಿಗೆ ಸೂರ್ಯಾಲಯವು ತೆರೆದಿರುತ್ತದೆ. ಆಸಕ್ತರಿಗೆ ಸ್ವಾಗತವಿದೆ.
ರಾಜ್ಯದಲ್ಲಿ ಈ ಬಾರಿ ಅಡಿಕೆ ಬೆಳೆಗೆ ಉತ್ತಮ ಧಾರಣೆ ಲಭಿಸುವ ನಿರೀಕ್ಷೆ ಇದೆ.…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ…
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ…
ಪ್ರಸ್ತುತ 2024-25 ನೇ ಸಾಲಿನಿಂದ ಸ್ಕ್ಯಾನ್ ಪ್ರತಿ, ಮರು ಎಣಿಕೆಗೆ ಮತ್ತು ಮರು…
2026 ರ ವೇಳೆಗೆ ಭಾರತವನ್ನು ನಕ್ಸಲ್ ಮುಕ್ತ ಗೊಳಿಸಲಾಗುವುದು ಎಂದು ಕೇಂದ್ರ ಸಚಿವ…
ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ವೇದ ಮಂತ್ರಗಳ ಪಠಣ…