Advertisement
Opinion

ಮುಂಜಾನೆಯ ಹಿತಾನುಭವ ನೀಡುವ ಧನು ಪೂಜೆ

Share

ಸ್ನೇಹ ಶಾಲೆಯ ಸೂರ್ಯಾಲಯದ ಮುಕ್ತಪರಿಸರದಲ್ಲಿ ಡಿಸೆಂಬರ್ 15 ರಿಂದ ನಿರಂತರವಾಗಿ ಬೆಳಿಗ್ಗೆ 5.30 ರಿಂದ ಧನು ಪೂಜೆ ನಡೆಯುತ್ತಿದೆ. ಇದು ಪತ್ರಂ, ಪುಷ್ಪಂ, ಫಲಂ ತೋಯಂ ಎಂಬ ನಿಸರ್ಗದ ವಸ್ತುಗಳನ್ನೇ ಆರಾಧನೆಗೆ ಉಪಯೋಗಿಸಿ ಮಾಡುವ ಸರಳ ಪೂಜೆ. ಗ್ರಹಗಳಿಗೆ ಪ್ರದಕ್ಷಿಣೆ, ಸೂರ್ಯನಮಸ್ಕಾರ, ಸರಳ ಯೋಗಾಸನಗಳು, ಸೂರ್ಯಾಷ್ಟಕ, ಅಥರ್ವಶೀರ್ಷ, ರಾಮರಕ್ಷಾ ಹೇಳಿ ಮಂಗಳಾರತಿ ಮಾಡಿದಲ್ಲಿಗೆ ಪೂಜೆ ಸಮಾಪ್ತವಾಗುತ್ತದೆ. ಈ ಆರಾಧನೆಯು ಇದೇ ಜನವರಿ 14 ಮಕರ ಸಂಕ್ರಮಣದ ಆಚರಣೆಯೊಂದಿಗೆ ಮುಕ್ತಾಯವಾಗಲಿದೆ. ಆಸಕ್ತರು ಬೆಳಿಗ್ಗೆ 5.30 ಕ್ಕೇ ಬಂದರೆ 6.15 ರೊಳಗೆ ಹಿಂದಿರುಗಬಹುದು. ಯೋಗಾಸನಗಳನ್ನು ಮಾಡುವವರಿಗೆ ಸೂರ್ಯಾಲಯವು ತೆರೆದಿರುತ್ತದೆ. ಆಸಕ್ತರಿಗೆ ಸ್ವಾಗತವಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಡಾ.ಚಂದ್ರಶೇಖರ ದಾಮ್ಲೆ

ಡಾ. ಚಂದ್ರಶೇಖರ ದಾಮ್ಲೆಯವರು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜ್ ನಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿ 35 ವರ್ಷಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರು. ವೃತ್ತಿಯಲ್ಲಿರುವಾಗಲೇ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾಗಿ ಸಮಾಜಸೇವೆಯಲ್ಲಿ ತೊಡಗಿಕೊಂಡವರು. ಸಾಂಸ್ಕೃತಿಕ ಸಂಘದ ಮೂಲಕ ಮಕ್ಕಳಿಗೆ ಯಕ್ಷಗಾನ ನಿರ್ದೇಶಕನ, ಸುಳ್ಯದಲ್ಲಿ ಯಕ್ಷಗಾನ ಹಿತರಕ್ಷಣಾ ವೇದಿಕೆಯ ಸ್ಥಾಪನೆ, ಸಂಪೂರ್ಣ ಸಾಕ್ಷರತಾ ಆಂದೋಲನದಲ್ಲಿ ಸಂಪನ್ಮೂಲ ವ್ಯಕ್ತಿ, ಕನ್ನಡಮಾಧ್ಯಮದಲ್ಲಿ ಸ್ನೇಹ ಶಿಕ್ಷಣ ಸಂಸ್ಥೆಯ ಸ್ಥಾಪನೆ ಮುಂತಾದ ಸಮಾಜಮುಖಿ ಕಾರ್ಯಗಳಲ್ಲಿ ಸೇವೆ ನೀಡಿದವರು. ಶಿಕ್ಷಣದಲ್ಲಿ ಸೃಜನಶೀಲತೆಗೆ ಒತ್ತು ನೀಡುವ ದಾಮ್ಲೆಯವರು ಸಂಶೋಧಕರಾಗಿದ್ದು ಕನ್ನಡ ಇಂಗ್ಲಿಷ್ ಭಾಷೆಗಳಲ್ಲಿ ಕೃತಿ ರಚನೆ ಮಾಡಿದವರು. 'ನೆಲದನಂಟು' ಮತ್ತು "ಶಾಲೆ ಎಲ್ಲಿದೆ?" ಇವು ಇವರ ಪ್ರಸಿದ್ಧ ಕಾದಂಬರಿಗಳು. ಅನೇಕ ಪ್ರಶಸ್ತಿ ಸಮ್ಮಾನಗಳಿಂದ ಗೌರವಿಸಲ್ಪಟ್ಟ ದಾಮ್ಲೆಯವರಿಗೆ ಅಸಾಮಾನ್ಯ ಕನ್ನಡಿಗ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ, ಅರಣ್ಯಮಿತ್ರ ಮತ್ತು ಜಲಮಿತ್ರ ಪ್ರಶಸ್ತಿ, Nation Builder ಪ್ರಶಸ್ತಿ ಮುಂತಾದುವು ಲಭಿಸಿವೆ. ಹೊಸದಿಗಂತ ಪತ್ರಿಕೆಯಲ್ಲಿ "ಇದ್ಯಾಕೆ ಹೀಗೆ " ಅಂಕಣವನ್ನು ಬರೆಯುತ್ತಿದ್ದರು.

Published by
ಡಾ.ಚಂದ್ರಶೇಖರ ದಾಮ್ಲೆ

Recent Posts

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

3 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

7 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

16 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

16 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

16 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

16 hours ago