Advertisement
Opinion

ಮುಂಜಾನೆಯ ಹಿತಾನುಭವ ನೀಡುವ ಧನು ಪೂಜೆ

Share

ಸ್ನೇಹ ಶಾಲೆಯ ಸೂರ್ಯಾಲಯದ ಮುಕ್ತಪರಿಸರದಲ್ಲಿ ಡಿಸೆಂಬರ್ 15 ರಿಂದ ನಿರಂತರವಾಗಿ ಬೆಳಿಗ್ಗೆ 5.30 ರಿಂದ ಧನು ಪೂಜೆ ನಡೆಯುತ್ತಿದೆ. ಇದು ಪತ್ರಂ, ಪುಷ್ಪಂ, ಫಲಂ ತೋಯಂ ಎಂಬ ನಿಸರ್ಗದ ವಸ್ತುಗಳನ್ನೇ ಆರಾಧನೆಗೆ ಉಪಯೋಗಿಸಿ ಮಾಡುವ ಸರಳ ಪೂಜೆ. ಗ್ರಹಗಳಿಗೆ ಪ್ರದಕ್ಷಿಣೆ, ಸೂರ್ಯನಮಸ್ಕಾರ, ಸರಳ ಯೋಗಾಸನಗಳು, ಸೂರ್ಯಾಷ್ಟಕ, ಅಥರ್ವಶೀರ್ಷ, ರಾಮರಕ್ಷಾ ಹೇಳಿ ಮಂಗಳಾರತಿ ಮಾಡಿದಲ್ಲಿಗೆ ಪೂಜೆ ಸಮಾಪ್ತವಾಗುತ್ತದೆ. ಈ ಆರಾಧನೆಯು ಇದೇ ಜನವರಿ 14 ಮಕರ ಸಂಕ್ರಮಣದ ಆಚರಣೆಯೊಂದಿಗೆ ಮುಕ್ತಾಯವಾಗಲಿದೆ. ಆಸಕ್ತರು ಬೆಳಿಗ್ಗೆ 5.30 ಕ್ಕೇ ಬಂದರೆ 6.15 ರೊಳಗೆ ಹಿಂದಿರುಗಬಹುದು. ಯೋಗಾಸನಗಳನ್ನು ಮಾಡುವವರಿಗೆ ಸೂರ್ಯಾಲಯವು ತೆರೆದಿರುತ್ತದೆ. ಆಸಕ್ತರಿಗೆ ಸ್ವಾಗತವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಡಾ.ಚಂದ್ರಶೇಖರ ದಾಮ್ಲೆ

ಡಾ. ಚಂದ್ರಶೇಖರ ದಾಮ್ಲೆಯವರು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜ್ ನಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿ 35 ವರ್ಷಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರು. ವೃತ್ತಿಯಲ್ಲಿರುವಾಗಲೇ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾಗಿ ಸಮಾಜಸೇವೆಯಲ್ಲಿ ತೊಡಗಿಕೊಂಡವರು. ಸಾಂಸ್ಕೃತಿಕ ಸಂಘದ ಮೂಲಕ ಮಕ್ಕಳಿಗೆ ಯಕ್ಷಗಾನ ನಿರ್ದೇಶಕನ, ಸುಳ್ಯದಲ್ಲಿ ಯಕ್ಷಗಾನ ಹಿತರಕ್ಷಣಾ ವೇದಿಕೆಯ ಸ್ಥಾಪನೆ, ಸಂಪೂರ್ಣ ಸಾಕ್ಷರತಾ ಆಂದೋಲನದಲ್ಲಿ ಸಂಪನ್ಮೂಲ ವ್ಯಕ್ತಿ, ಕನ್ನಡಮಾಧ್ಯಮದಲ್ಲಿ ಸ್ನೇಹ ಶಿಕ್ಷಣ ಸಂಸ್ಥೆಯ ಸ್ಥಾಪನೆ ಮುಂತಾದ ಸಮಾಜಮುಖಿ ಕಾರ್ಯಗಳಲ್ಲಿ ಸೇವೆ ನೀಡಿದವರು. ಶಿಕ್ಷಣದಲ್ಲಿ ಸೃಜನಶೀಲತೆಗೆ ಒತ್ತು ನೀಡುವ ದಾಮ್ಲೆಯವರು ಸಂಶೋಧಕರಾಗಿದ್ದು ಕನ್ನಡ ಇಂಗ್ಲಿಷ್ ಭಾಷೆಗಳಲ್ಲಿ ಕೃತಿ ರಚನೆ ಮಾಡಿದವರು. 'ನೆಲದನಂಟು' ಮತ್ತು "ಶಾಲೆ ಎಲ್ಲಿದೆ?" ಇವು ಇವರ ಪ್ರಸಿದ್ಧ ಕಾದಂಬರಿಗಳು. ಅನೇಕ ಪ್ರಶಸ್ತಿ ಸಮ್ಮಾನಗಳಿಂದ ಗೌರವಿಸಲ್ಪಟ್ಟ ದಾಮ್ಲೆಯವರಿಗೆ ಅಸಾಮಾನ್ಯ ಕನ್ನಡಿಗ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ, ಅರಣ್ಯಮಿತ್ರ ಮತ್ತು ಜಲಮಿತ್ರ ಪ್ರಶಸ್ತಿ, Nation Builder ಪ್ರಶಸ್ತಿ ಮುಂತಾದುವು ಲಭಿಸಿವೆ. ಹೊಸದಿಗಂತ ಪತ್ರಿಕೆಯಲ್ಲಿ "ಇದ್ಯಾಕೆ ಹೀಗೆ " ಅಂಕಣವನ್ನು ಬರೆಯುತ್ತಿದ್ದರು.

Published by
ಡಾ.ಚಂದ್ರಶೇಖರ ದಾಮ್ಲೆ

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

6 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

6 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

7 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

12 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

15 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

15 hours ago