ಸ್ನೇಹ ಶಾಲೆಯ ಸೂರ್ಯಾಲಯದ ಮುಕ್ತಪರಿಸರದಲ್ಲಿ ಡಿಸೆಂಬರ್ 15 ರಿಂದ ನಿರಂತರವಾಗಿ ಬೆಳಿಗ್ಗೆ 5.30 ರಿಂದ ಧನು ಪೂಜೆ ನಡೆಯುತ್ತಿದೆ. ಇದು ಪತ್ರಂ, ಪುಷ್ಪಂ, ಫಲಂ ತೋಯಂ ಎಂಬ ನಿಸರ್ಗದ ವಸ್ತುಗಳನ್ನೇ ಆರಾಧನೆಗೆ ಉಪಯೋಗಿಸಿ ಮಾಡುವ ಸರಳ ಪೂಜೆ. ಗ್ರಹಗಳಿಗೆ ಪ್ರದಕ್ಷಿಣೆ, ಸೂರ್ಯನಮಸ್ಕಾರ, ಸರಳ ಯೋಗಾಸನಗಳು, ಸೂರ್ಯಾಷ್ಟಕ, ಅಥರ್ವಶೀರ್ಷ, ರಾಮರಕ್ಷಾ ಹೇಳಿ ಮಂಗಳಾರತಿ ಮಾಡಿದಲ್ಲಿಗೆ ಪೂಜೆ ಸಮಾಪ್ತವಾಗುತ್ತದೆ. ಈ ಆರಾಧನೆಯು ಇದೇ ಜನವರಿ 14 ಮಕರ ಸಂಕ್ರಮಣದ ಆಚರಣೆಯೊಂದಿಗೆ ಮುಕ್ತಾಯವಾಗಲಿದೆ. ಆಸಕ್ತರು ಬೆಳಿಗ್ಗೆ 5.30 ಕ್ಕೇ ಬಂದರೆ 6.15 ರೊಳಗೆ ಹಿಂದಿರುಗಬಹುದು. ಯೋಗಾಸನಗಳನ್ನು ಮಾಡುವವರಿಗೆ ಸೂರ್ಯಾಲಯವು ತೆರೆದಿರುತ್ತದೆ. ಆಸಕ್ತರಿಗೆ ಸ್ವಾಗತವಿದೆ.
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…