ಧನ್ವಂತರಿ ಜಯಂತಿ | ವಳಲಂಬೆಯಲ್ಲಿ ಉಪನ್ಯಾಸ-ಧನ್ವಂತರಿ ಪೂಜೆ |

November 10, 2023
3:36 PM
ಧನ್ವಂತರಿ ಜಯಂತಿಯ ಪ್ರಯುಕ್ತ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಧನ್ವಂತರಿ ಜಯಂತಿ ಆಚರಿಸಲಾಯಿತು.

ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಧನ್ವಂತರಿ ಜಯಂತಿಯ ಪ್ರಯುಕ್ತ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಧನ್ವಂತರಿ ಜಯಂತಿ ಆಚರಿಸಲಾಯಿತು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗದ ಪುತ್ತೂರು ಜಿಲ್ಲೆಯ ಆರೋಗ್ಯ ಭಾರತೀ ವತಿಯಿಂದ ಧನ್ವಂತರಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ.ಶೈಲೇಶ್‌ ಚಿಲ್ತಡ್ಕ ಉಪನ್ಯಾಸ ನೀಡಿದರು. ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ ಕೆ ಬೆಳ್ಯಪ್ಪ ಗೌಡ ಉಪಸ್ಥಿತರಿದ್ದರು. ಆರೋಗ್ಯ ಭಾರತೀ ಸಂಘಟನೆಯ ಗಣೇಶ್‌ ಮೌವ್ವಾರು ಕಾರ್ಯಕ್ರಮ ಸಂಘಟಿಸಿದರು. ಇದೇ ಸಂದರ್ಭ ಮುರಳಿಕೃಷ್ಣ ಭಟ್‌ ನೇತೃತ್ವದಲ್ಲಿ ಡಾ.ಮಹೇಶ್‌ ವಳಲಂಬೆ ಧನ್ವಂತರಿ ಪೂಜೆ ನಡೆಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ
June 9, 2026
1:51 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ
June 9, 2026
11:38 AM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?
June 9, 2026
7:36 AM
by: ದ ರೂರಲ್ ಮಿರರ್.ಕಾಂ
ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು
June 8, 2026
8:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror