ಸುದ್ದಿಗಳು

ಧನ್ವಂತರಿ ಜಯಂತಿ | ಆಯುರ್ವೇದ ಚಿಕಿತ್ಸೆ ಕುರಿತು ಜನ ಜಾಗೃತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ ವಿವಿಧೆಡೆ  ಜಿಲ್ಲಾಡಳಿತದಿಂದ ಧನ್ವಂತರಿ ಜಯಂತಿ ಆಚರಿಸಲಾಯಿತು. ಇದರ ಅಂಗವಾಗಿ ಆಯುರ್ವೇದ ಚಿಕಿತ್ಸೆ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು.

Advertisement

ದಾವಣಗೆರೆಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ  ಆಯುಷ್ ಇಲಾಖೆಯಿಂದ ಆಯೋಜಿಸಿದ್ದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಗೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಆಯುರ್ವೇದ ವೈದ್ಯ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗಬೇಕಾದ ಅಗತ್ಯವಿದೆ ಎಂದರು.

ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷ ಎ. ಗಜೇಂದ್ರ ಭಾರತದ ಪ್ರಾಚೀನ ಕಾಲದ ಆಯುರ್ವೇದ ಚಿಕಿತ್ಸೆಯಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲದೇ ಅನೇಕ ಆರೋಗ್ಯ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದು ತಿಳಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲೂ ಚೆಸ್‌ ಪ್ರತಿಭೆಗಳಿದ್ದಾರೆ | ಗ್ರಾಮೀಣ ಭಾಗದಲ್ಲೂ ಚೆಸ್‌ ಬೆಳೆಯಬೇಕು |”ಚೆಸ್‌ ಇನ್‌ ಸ್ಕೂಲ್”‌ ಆರಂಭವಾಗಲಿ |

ಪ್ರತೀ ಮಗುವಿಗೂ ಚೆಸ್‌ ಲಭ್ಯವಾಗಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಚೆಸ್‌ ತರಬೇತಿ…

43 minutes ago

ಹವಾಮಾನ ವರದಿ | 20-07-2025 | ಮತ್ತೆ ಬದಲಾಯಿತು ಹವಾಮಾನ | ಮಳೆ ಕಡಿಮೆಯಾಗುವ ಲಕ್ಷಣ |

ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ…

7 hours ago

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

15 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

15 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

1 day ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

1 day ago