ರಾಜ್ಯದ ವಿವಿಧೆಡೆ ಜಿಲ್ಲಾಡಳಿತದಿಂದ ಧನ್ವಂತರಿ ಜಯಂತಿ ಆಚರಿಸಲಾಯಿತು. ಇದರ ಅಂಗವಾಗಿ ಆಯುರ್ವೇದ ಚಿಕಿತ್ಸೆ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು.
ದಾವಣಗೆರೆಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಆಯುಷ್ ಇಲಾಖೆಯಿಂದ ಆಯೋಜಿಸಿದ್ದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಗೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಆಯುರ್ವೇದ ವೈದ್ಯ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗಬೇಕಾದ ಅಗತ್ಯವಿದೆ ಎಂದರು.
ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷ ಎ. ಗಜೇಂದ್ರ ಭಾರತದ ಪ್ರಾಚೀನ ಕಾಲದ ಆಯುರ್ವೇದ ಚಿಕಿತ್ಸೆಯಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲದೇ ಅನೇಕ ಆರೋಗ್ಯ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದು ತಿಳಿಸಿದರು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…