ನ.8 ರಂದು ಮಂಗಳವಾರ ಗ್ರಸ್ತೋದಯ ಖಗ್ರಾಸ ಚಂದ್ರಗ್ರಹಣ ಇರುವುದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 1.30 ರಿಂದ ರಾತ್ರಿ 7 ಗಂಟೆಯವರೆಗೆ ಭಕ್ತಾದಿಗಳಿಗೆ ದೇವರ ದರ್ಶನ ಮತ್ತು ಯಾವುದೇ ಪೂಜೆಗೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 1.30 ರವರೆಗೆ ಭೋಜನಾ ವ್ಯವಸ್ಥೆ ಇರಲಿದ್ದು ಬಳಿಕ ಸಂಜೆ 7 ರ ಬಳಿಕ ಅನ್ನಪೂರ್ಣ ಅನ್ನಛತ್ರದಲ್ಲಿ ಭೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…