Advertisement
ಸುದ್ದಿಗಳು

ದೇಲಂಪಾಡಿಯಲ್ಲಿ ʼಧರ್ಮಸಿಂಧು’ ಪ್ರತಿಷ್ಠಾನ ಉದ್ಘಾಟನೆ |

Share

ದೇಲಂಪಾಡಿ: ಗಡಿನಾಡ ಗ್ರಾಮೀಣ ಭಾಗದಲ್ಲಿ ‘ಧರ್ಮಸಿಂಧು’ ಪ್ರತಿಷ್ಠಾನ  ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಇವರ ಆಶಿರ್ವಚನದೊಂದಿಗೆ ಶ್ರೀ ರಾಮ ಭಜನಾ ಮಂದಿರ ದೇಲಂಪಾಡಿಯಲ್ಲಿ ಉದ್ಘಾಟನೆಗೊಂಡಿತು.

Advertisement
Advertisement
Advertisement
Advertisement
Advertisement

Advertisement

ಕಾರ್ಯಕ್ರಮವು ಸುಮಂಗಲೆಯರಿಂದ ಗೋಪೂಜೆಯಿಂದ ಪ್ರಾರಂಭವಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಿವರಾಮ ಕಲ್ಲೂರಾಯ ವಹಿಸಿದ್ದರು. ರವಿಕುಮಾರ್ ಬಂದ್ಯಡ್ಕ ಉಪಸ್ಥಿತರಿದ್ದರು. ಈ ಸಂದರ್ಭ 2021ರ ಕೇರಳ ರಾಜ್ಯ ಅಧ್ಯಾಪಕ ಪುರಸ್ಕೃತರಾದ ನಾರಾಯಣ ಮಾಸ್ಟರ್ ದೇಲಂಪಾಡಿ ಇವರನ್ನು ಅಭಿನಂದಿಸಲಾಯಿತು.

ಧರ್ಮಸಿಂಧು ಪ್ರತಿಷ್ಠಾನದ ಅಧ್ಯಕ್ಷರಾಗಿ ಪದ್ಮನಾಭ ರಾವ್ ಮಯ್ಯಾಳ,ಉಪಾಧ್ಯಕ್ಷರಾಗಿ ಗಣೇಶ್ ದೇಲಂಪಾಡಿ, ಕಾರ್ಯದರ್ಶಿ ಅಜಿತ್ ಮೆಣಸಿನಕಾನ, ಜತೆ ಕಾರ್ಯದರ್ಶಿ ವಿಕ್ರಾಂತ್ ಮಯ್ಯಾಳ, ಖಜಾಂಜಿ ಧನಂಜಯ ಬೆಳ್ಳಿಪ್ಪಾಡಿ, ಸಂಚಾಲಕರಾಗಿ ಚಂದ್ರಶೇಖರ ನೂಜಿಬೆಟ್ಟು, ನಿರ್ದೇಶಕರಾಗಿ ವಸಂತ ಅಡ್ಡಂತ್ತಡ್ಕ, ಬಾಲಕೃಷ್ಣ  ಮಯ್ಯಾಳ, ಸಂಪತ್ ಊಜಂಪಾಡಿ, ಕೌಶಿಕ್ ಬೆಳ್ಳಿಪ್ಪಾಡಿ, ಅಭಿಷೇಕ್ ದೇಲಂಪಾಡಿ ಆಯ್ಕೆಯಾಗಿದ್ದಾರೆ.

Advertisement

ವಿಕ್ರಾಂತ್ ಮಯ್ಯಾಳ ಸ್ವಾಗತಿಸಿ,  ಪದ್ಮನಾಭ ಮಯ್ಯಾಳ ಪ್ರಾಸ್ತಾವಿಕ ಮಾತನಾಡಿ ಪ್ರತಿಷ್ಠಾನದ ಮುಂದಿನ ಯೋಜನೆ ಮುಷ್ಠಿ ಬಿಕ್ಷಾಭಿಯಾನ ಲಕ್ಷವೃಕ್ಷ ಅಭಿಯಾನ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಿದರು. ಧನಂಜಯ ಬೆಳ್ಳಿಪ್ಪಾಡಿ ವಂದಿಸಿದರು. ಚಂದ್ರಶೇಖರ ನೂಜಿಬೆಟ್ಟು ನಿರೂಪಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

6 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

8 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

2 days ago