ಸುದ್ದಿಗಳು

ದೇಲಂಪಾಡಿಯಲ್ಲಿ ʼಧರ್ಮಸಿಂಧು’ ಪ್ರತಿಷ್ಠಾನ ಉದ್ಘಾಟನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಲಂಪಾಡಿ: ಗಡಿನಾಡ ಗ್ರಾಮೀಣ ಭಾಗದಲ್ಲಿ ‘ಧರ್ಮಸಿಂಧು’ ಪ್ರತಿಷ್ಠಾನ  ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಇವರ ಆಶಿರ್ವಚನದೊಂದಿಗೆ ಶ್ರೀ ರಾಮ ಭಜನಾ ಮಂದಿರ ದೇಲಂಪಾಡಿಯಲ್ಲಿ ಉದ್ಘಾಟನೆಗೊಂಡಿತು.

Advertisement

ಕಾರ್ಯಕ್ರಮವು ಸುಮಂಗಲೆಯರಿಂದ ಗೋಪೂಜೆಯಿಂದ ಪ್ರಾರಂಭವಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಿವರಾಮ ಕಲ್ಲೂರಾಯ ವಹಿಸಿದ್ದರು. ರವಿಕುಮಾರ್ ಬಂದ್ಯಡ್ಕ ಉಪಸ್ಥಿತರಿದ್ದರು. ಈ ಸಂದರ್ಭ 2021ರ ಕೇರಳ ರಾಜ್ಯ ಅಧ್ಯಾಪಕ ಪುರಸ್ಕೃತರಾದ ನಾರಾಯಣ ಮಾಸ್ಟರ್ ದೇಲಂಪಾಡಿ ಇವರನ್ನು ಅಭಿನಂದಿಸಲಾಯಿತು.

ಧರ್ಮಸಿಂಧು ಪ್ರತಿಷ್ಠಾನದ ಅಧ್ಯಕ್ಷರಾಗಿ ಪದ್ಮನಾಭ ರಾವ್ ಮಯ್ಯಾಳ,ಉಪಾಧ್ಯಕ್ಷರಾಗಿ ಗಣೇಶ್ ದೇಲಂಪಾಡಿ, ಕಾರ್ಯದರ್ಶಿ ಅಜಿತ್ ಮೆಣಸಿನಕಾನ, ಜತೆ ಕಾರ್ಯದರ್ಶಿ ವಿಕ್ರಾಂತ್ ಮಯ್ಯಾಳ, ಖಜಾಂಜಿ ಧನಂಜಯ ಬೆಳ್ಳಿಪ್ಪಾಡಿ, ಸಂಚಾಲಕರಾಗಿ ಚಂದ್ರಶೇಖರ ನೂಜಿಬೆಟ್ಟು, ನಿರ್ದೇಶಕರಾಗಿ ವಸಂತ ಅಡ್ಡಂತ್ತಡ್ಕ, ಬಾಲಕೃಷ್ಣ  ಮಯ್ಯಾಳ, ಸಂಪತ್ ಊಜಂಪಾಡಿ, ಕೌಶಿಕ್ ಬೆಳ್ಳಿಪ್ಪಾಡಿ, ಅಭಿಷೇಕ್ ದೇಲಂಪಾಡಿ ಆಯ್ಕೆಯಾಗಿದ್ದಾರೆ.

ವಿಕ್ರಾಂತ್ ಮಯ್ಯಾಳ ಸ್ವಾಗತಿಸಿ,  ಪದ್ಮನಾಭ ಮಯ್ಯಾಳ ಪ್ರಾಸ್ತಾವಿಕ ಮಾತನಾಡಿ ಪ್ರತಿಷ್ಠಾನದ ಮುಂದಿನ ಯೋಜನೆ ಮುಷ್ಠಿ ಬಿಕ್ಷಾಭಿಯಾನ ಲಕ್ಷವೃಕ್ಷ ಅಭಿಯಾನ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಿದರು. ಧನಂಜಯ ಬೆಳ್ಳಿಪ್ಪಾಡಿ ವಂದಿಸಿದರು. ಚಂದ್ರಶೇಖರ ನೂಜಿಬೆಟ್ಟು ನಿರೂಪಿಸಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…

6 hours ago

ಬೆಳೆಗೆ ಔಷಧಿ ಸಿಂಪಡಣೆಯ ವೇಳೆ ಬಳಸುವ ಸಿಲಿಕಾನ್ ಸ್ಪ್ರೆಡರ್ ಗುಣಧರ್ಮ ಏನು..?

ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…

6 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ

ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…

6 hours ago

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

16 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

16 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

16 hours ago