ದೇಲಂಪಾಡಿ: ಗಡಿನಾಡ ಗ್ರಾಮೀಣ ಭಾಗದಲ್ಲಿ ‘ಧರ್ಮಸಿಂಧು’ ಪ್ರತಿಷ್ಠಾನ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಇವರ ಆಶಿರ್ವಚನದೊಂದಿಗೆ ಶ್ರೀ ರಾಮ ಭಜನಾ ಮಂದಿರ ದೇಲಂಪಾಡಿಯಲ್ಲಿ ಉದ್ಘಾಟನೆಗೊಂಡಿತು.
ಕಾರ್ಯಕ್ರಮವು ಸುಮಂಗಲೆಯರಿಂದ ಗೋಪೂಜೆಯಿಂದ ಪ್ರಾರಂಭವಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಿವರಾಮ ಕಲ್ಲೂರಾಯ ವಹಿಸಿದ್ದರು. ರವಿಕುಮಾರ್ ಬಂದ್ಯಡ್ಕ ಉಪಸ್ಥಿತರಿದ್ದರು. ಈ ಸಂದರ್ಭ 2021ರ ಕೇರಳ ರಾಜ್ಯ ಅಧ್ಯಾಪಕ ಪುರಸ್ಕೃತರಾದ ನಾರಾಯಣ ಮಾಸ್ಟರ್ ದೇಲಂಪಾಡಿ ಇವರನ್ನು ಅಭಿನಂದಿಸಲಾಯಿತು.
ಧರ್ಮಸಿಂಧು ಪ್ರತಿಷ್ಠಾನದ ಅಧ್ಯಕ್ಷರಾಗಿ ಪದ್ಮನಾಭ ರಾವ್ ಮಯ್ಯಾಳ,ಉಪಾಧ್ಯಕ್ಷರಾಗಿ ಗಣೇಶ್ ದೇಲಂಪಾಡಿ, ಕಾರ್ಯದರ್ಶಿ ಅಜಿತ್ ಮೆಣಸಿನಕಾನ, ಜತೆ ಕಾರ್ಯದರ್ಶಿ ವಿಕ್ರಾಂತ್ ಮಯ್ಯಾಳ, ಖಜಾಂಜಿ ಧನಂಜಯ ಬೆಳ್ಳಿಪ್ಪಾಡಿ, ಸಂಚಾಲಕರಾಗಿ ಚಂದ್ರಶೇಖರ ನೂಜಿಬೆಟ್ಟು, ನಿರ್ದೇಶಕರಾಗಿ ವಸಂತ ಅಡ್ಡಂತ್ತಡ್ಕ, ಬಾಲಕೃಷ್ಣ ಮಯ್ಯಾಳ, ಸಂಪತ್ ಊಜಂಪಾಡಿ, ಕೌಶಿಕ್ ಬೆಳ್ಳಿಪ್ಪಾಡಿ, ಅಭಿಷೇಕ್ ದೇಲಂಪಾಡಿ ಆಯ್ಕೆಯಾಗಿದ್ದಾರೆ.
ವಿಕ್ರಾಂತ್ ಮಯ್ಯಾಳ ಸ್ವಾಗತಿಸಿ, ಪದ್ಮನಾಭ ಮಯ್ಯಾಳ ಪ್ರಾಸ್ತಾವಿಕ ಮಾತನಾಡಿ ಪ್ರತಿಷ್ಠಾನದ ಮುಂದಿನ ಯೋಜನೆ ಮುಷ್ಠಿ ಬಿಕ್ಷಾಭಿಯಾನ ಲಕ್ಷವೃಕ್ಷ ಅಭಿಯಾನ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಿದರು. ಧನಂಜಯ ಬೆಳ್ಳಿಪ್ಪಾಡಿ ವಂದಿಸಿದರು. ಚಂದ್ರಶೇಖರ ನೂಜಿಬೆಟ್ಟು ನಿರೂಪಿಸಿದರು.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…