Advertisement
ಸುದ್ದಿಗಳು

ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಯಾತ್ರೆ

Share

ಕೊಲ್ಲೂರು ಮತ್ತು ಕದ್ರಿಯಿಂದ ಮುಂದಿನ ತಿಂಗಳು ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣ ಯಾತ್ರೆ ಆಯೋಜಿಸಲಿದ್ದು, ಶುಕ್ರವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಂಕಲ್ಪ ದಿನದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಕೊಲ್ಲೂರು ಮೂಕಾಂಬಿಕ ದೇವಸ್ಥಾನ ಮತ್ತು ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದಿಂದ ಪ್ರತ್ಯೇಕ ಎರಡು ರಥಗಳು ರಥಯಾತ್ರೆ ಆರಂಭಿಸಲಿವೆ. ಬಳಿಕ ನೇತ್ರಾವತಿ ಸ್ನಾನ ಘಟ್ಟದ ಮೂಲಕ ಧರ್ಮಸ್ಥಳಕ್ಕೆ ರಥಯಾತ್ರೆ ಸಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುವುದು.

ಧರ್ಮಸ್ಥಳದಲ್ಲಿ ಶುಕ್ರವಾರ ಮಾಣಿಲದ ಮೋಹನದಾಸ ಸ್ವಾಮೀಜಿ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಧರ್ಮಸ್ಥಳದ ವಿರುದ್ಧ ಮಾಡುವ ಅಪಪ್ರಚಾರ ಮತ್ತು ಸುಳ್ಳು ವದಂತಿ ತಡೆಗಟ್ಟುವುದೇ ರಥಯಾತ್ರೆಯ ಉದ್ದೇಶವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಂಕಲ್ಪ ದಿನದ ಅಂಗವಾಗಿ ರಥಯಾತ್ರೆ ಯಶಸ್ಸಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

6 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

6 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

16 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

17 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

1 day ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

1 day ago