ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮಗಳು ಅ. 15 ರಿಂದ 22ರ ವರೆಗೆ ನಡೆಯಲಿವೆ. ಪ್ರತಿದಿನ ರಾತ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಪ್ರತಿ ದಿನ ಸಂಜೆ 6 ಗಂಟೆಯಿಂದ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅ. 15 ಭಾನುವಾರ: ಕುಮಾರಿ ಮಹಿಮಾ ಭಟ್ ಸರ್ಪಂಗಳ, ದರ್ಬೆ, ಪುತ್ತೂರು: ಶಾಸ್ತ್ರೀಯ ಸಂಗೀತ
ಅ. 16, ಸೋಮವಾರ: ವೈ.ಜಿ. ಶ್ರೀಲತಾ ನಿಕ್ಷಿತ್, ಬೆಂಗಳೂರು: ವೀಣಾವಾದನ, ಅ.17: ಮಂಗಳವಾರ: ಸರ್ವೇಶ್ ದೇವಸ್ಥಳಿ, ಉಜಿರೆ: ಶಾಸ್ತ್ರೀಯ ಸಂಗೀತ, ಅ.18 ಬುಧವಾರ: ಶ್ರೀದೇವಿ ಸಚಿನ್, ಧರ್ಮಸ್ಥಳ: ಸುಗಮ ಸಂಗೀತ, ಅ.19: ಗುರುವಾರ: ಕುಮಾರಿ ಗ್ರೀಷ್ಮಾ ಕಿಣಿ ಮತ್ತು ಕುಮಾರಿ ಶ್ವೇತಾ ಕಾಮತ್, ಮಂಗಳೂರು: ದಾಸವಾಣಿ, ಅ.20: ಶುಕ್ರವಾರ: ಕೆ. ಪ್ರಣೀತ ಬಳ್ಳಕ್ಕುರಾಯ, ಉಡುಪಿ: ಶಾಸ್ತ್ರೀಯ ಸಂಗೀತ, ಅ.21: ಶನಿವಾರ: ಕುಮಾರಿ ವೈಷ್ಣವಿ ವಿ. ಭಟ್, ಮಂಗಳೂರು: ಸ್ಯಾಕ್ಸೋಫೋನ್ ವಾದನ. ಅ.22: ಭಾನುವಾರ: ಯಶಸ್ವಿನಿ ಉಳ್ಳಾಲ್, ಮಂಗಳೂರು ಮತ್ತು ಕುಮಾರಿ ಭಾಗ್ಯಶ್ರೀ ಎಂ.ಪಿ., ಚಿಕ್ಕಮಗಳೂರು: ಸುಗಮಸಂಗೀತ
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…