ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮಗಳು ಅ. 15 ರಿಂದ 22ರ ವರೆಗೆ ನಡೆಯಲಿವೆ. ಪ್ರತಿದಿನ ರಾತ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಪ್ರತಿ ದಿನ ಸಂಜೆ 6 ಗಂಟೆಯಿಂದ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅ. 15 ಭಾನುವಾರ: ಕುಮಾರಿ ಮಹಿಮಾ ಭಟ್ ಸರ್ಪಂಗಳ, ದರ್ಬೆ, ಪುತ್ತೂರು: ಶಾಸ್ತ್ರೀಯ ಸಂಗೀತ
ಅ. 16, ಸೋಮವಾರ: ವೈ.ಜಿ. ಶ್ರೀಲತಾ ನಿಕ್ಷಿತ್, ಬೆಂಗಳೂರು: ವೀಣಾವಾದನ, ಅ.17: ಮಂಗಳವಾರ: ಸರ್ವೇಶ್ ದೇವಸ್ಥಳಿ, ಉಜಿರೆ: ಶಾಸ್ತ್ರೀಯ ಸಂಗೀತ, ಅ.18 ಬುಧವಾರ: ಶ್ರೀದೇವಿ ಸಚಿನ್, ಧರ್ಮಸ್ಥಳ: ಸುಗಮ ಸಂಗೀತ, ಅ.19: ಗುರುವಾರ: ಕುಮಾರಿ ಗ್ರೀಷ್ಮಾ ಕಿಣಿ ಮತ್ತು ಕುಮಾರಿ ಶ್ವೇತಾ ಕಾಮತ್, ಮಂಗಳೂರು: ದಾಸವಾಣಿ, ಅ.20: ಶುಕ್ರವಾರ: ಕೆ. ಪ್ರಣೀತ ಬಳ್ಳಕ್ಕುರಾಯ, ಉಡುಪಿ: ಶಾಸ್ತ್ರೀಯ ಸಂಗೀತ, ಅ.21: ಶನಿವಾರ: ಕುಮಾರಿ ವೈಷ್ಣವಿ ವಿ. ಭಟ್, ಮಂಗಳೂರು: ಸ್ಯಾಕ್ಸೋಫೋನ್ ವಾದನ. ಅ.22: ಭಾನುವಾರ: ಯಶಸ್ವಿನಿ ಉಳ್ಳಾಲ್, ಮಂಗಳೂರು ಮತ್ತು ಕುಮಾರಿ ಭಾಗ್ಯಶ್ರೀ ಎಂ.ಪಿ., ಚಿಕ್ಕಮಗಳೂರು: ಸುಗಮಸಂಗೀತ
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…