ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮಗಳು ಅ. 15 ರಿಂದ 22ರ ವರೆಗೆ ನಡೆಯಲಿವೆ. ಪ್ರತಿದಿನ ರಾತ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಪ್ರತಿ ದಿನ ಸಂಜೆ 6 ಗಂಟೆಯಿಂದ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅ. 15 ಭಾನುವಾರ: ಕುಮಾರಿ ಮಹಿಮಾ ಭಟ್ ಸರ್ಪಂಗಳ, ದರ್ಬೆ, ಪುತ್ತೂರು: ಶಾಸ್ತ್ರೀಯ ಸಂಗೀತ
ಅ. 16, ಸೋಮವಾರ: ವೈ.ಜಿ. ಶ್ರೀಲತಾ ನಿಕ್ಷಿತ್, ಬೆಂಗಳೂರು: ವೀಣಾವಾದನ, ಅ.17: ಮಂಗಳವಾರ: ಸರ್ವೇಶ್ ದೇವಸ್ಥಳಿ, ಉಜಿರೆ: ಶಾಸ್ತ್ರೀಯ ಸಂಗೀತ, ಅ.18 ಬುಧವಾರ: ಶ್ರೀದೇವಿ ಸಚಿನ್, ಧರ್ಮಸ್ಥಳ: ಸುಗಮ ಸಂಗೀತ, ಅ.19: ಗುರುವಾರ: ಕುಮಾರಿ ಗ್ರೀಷ್ಮಾ ಕಿಣಿ ಮತ್ತು ಕುಮಾರಿ ಶ್ವೇತಾ ಕಾಮತ್, ಮಂಗಳೂರು: ದಾಸವಾಣಿ, ಅ.20: ಶುಕ್ರವಾರ: ಕೆ. ಪ್ರಣೀತ ಬಳ್ಳಕ್ಕುರಾಯ, ಉಡುಪಿ: ಶಾಸ್ತ್ರೀಯ ಸಂಗೀತ, ಅ.21: ಶನಿವಾರ: ಕುಮಾರಿ ವೈಷ್ಣವಿ ವಿ. ಭಟ್, ಮಂಗಳೂರು: ಸ್ಯಾಕ್ಸೋಫೋನ್ ವಾದನ. ಅ.22: ಭಾನುವಾರ: ಯಶಸ್ವಿನಿ ಉಳ್ಳಾಲ್, ಮಂಗಳೂರು ಮತ್ತು ಕುಮಾರಿ ಭಾಗ್ಯಶ್ರೀ ಎಂ.ಪಿ., ಚಿಕ್ಕಮಗಳೂರು: ಸುಗಮಸಂಗೀತ
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…