ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ ಉದ್ಘಾಟನೆ | ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದೆ – ಡಾ. ಶಮಿತ ಮಲ್ನಾಡ್ |

September 16, 2022
11:50 PM

ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದ್ದು, ರಾಗ-ತಾಳ ಲಯ ಬದ್ಧವಾಗಿ ಸುಶ್ರಾವ್ಯವಾಗಿ ಭಜನೆ ಹಾಡಿದಾಗ ಮನಸ್ಸಿಗೆ ಸಂತೋಷ, ಶಾಂತಿ ಮತ್ತು ಸಮಾಧಾನ ಸಿಗುತ್ತದೆ  ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಡಾ. ಶಮಿತ ಮಲ್ನಾಡ್ ಹೇಳಿದರು.

Advertisement
Advertisement
Advertisement
Advertisement
ಅವರು ಶುಕ್ರವಾರ ಧರ್ಮಸ್ಥಳದಲ್ಲಿ 24ನೆ ವರ್ಷದ ಭಜನಾ ತರಬೇತಿ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.
ಡಾ. ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡಿ, ಭಜನೆ ಮೂಲಕ ಆತ್ಮ ಮತ್ತು ಪರಮಾತ್ಮನ ಮಧ್ಯೆ ಸಂವಾದ ಸಾಧ್ಯವಾಗುತ್ತದೆ. ಉತ್ತಮಚಾರಿತ್ರ್ಯದೊಂದಿಗೆಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡು ಎಲ್ಲರೂ ಸಮಾಜದ ಸಭ್ಯ, ಸುಸಂಸ್ಕøತ ನಾಗರಿಕರಾಗಬೇಕುಎಂದುಅವರು ಸಲಹೆ ನೀಡಿದರು.

Advertisement

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಭಜನೆ ಮೂಲಕ ಸಾಮಾಜಿಕ ಪರಿವರ್ತನೆಯಾಗಬೇಕು.ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆಎಲ್ಲಾ ದೋಷಗಳನ್ನು ಹಾಗೂ ವ್ಯಸನಗಳನ್ನು ತ್ಯಜಿಸಿ ಆದರ್ಶ ನಾಯಕತ್ವದೊಂದಿಗೆ ಭಜನಾ ಮಂದಿರಗಳು ಉತ್ತಮ ಸಂಸ್ಕಾರ ನೀಡುವ ಕೇಂದ್ರಗಳಾಗಬೇಕು ಎಂದು ಸಲಹೆ ನೀಡಿದಅವರುಕಮ್ಮಟದಲ್ಲಿಆಸಕ್ತಿಯಿಂದ ಭಾಗವಹಿಸಿ ಎಲ್ಲರೂ ಭಜನಾಪಟುಗಳಾಗಬೇಕು ಎಂದು ಹೇಳಿದರು.

Advertisement
ವರದಿ ಸಾದರ ಪಡಿಸಿದ ಸುರೇಶ್ ಮೊೈಲಿ, 133 ಮಹಿಳೆಯರು ಮತ್ತು 183 ಪುರುಷರು ಸೇರಿದಂತೆಒಟ್ಟು 316 ಮಂದಿ ಶಿಬಿರಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸುತ್ತಿದ್ದಾರೆಎಂದರು.

ಮಾಣಿಲದ ಮೋಹನದಾಸ ಸ್ವಾಮೀಜಿ ಮತ್ತುಅಮಿತ್ ಉಪಸ್ಥಿತರಿದ್ದರು. ಭಜನಾಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror