Advertisement
ಸುದ್ದಿಗಳು

ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ ಉದ್ಘಾಟನೆ | ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದೆ – ಡಾ. ಶಮಿತ ಮಲ್ನಾಡ್ |

Share

ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದ್ದು, ರಾಗ-ತಾಳ ಲಯ ಬದ್ಧವಾಗಿ ಸುಶ್ರಾವ್ಯವಾಗಿ ಭಜನೆ ಹಾಡಿದಾಗ ಮನಸ್ಸಿಗೆ ಸಂತೋಷ, ಶಾಂತಿ ಮತ್ತು ಸಮಾಧಾನ ಸಿಗುತ್ತದೆ  ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಡಾ. ಶಮಿತ ಮಲ್ನಾಡ್ ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ 24ನೆ ವರ್ಷದ ಭಜನಾ ತರಬೇತಿ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.
ಡಾ. ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡಿ, ಭಜನೆ ಮೂಲಕ ಆತ್ಮ ಮತ್ತು ಪರಮಾತ್ಮನ ಮಧ್ಯೆ ಸಂವಾದ ಸಾಧ್ಯವಾಗುತ್ತದೆ. ಉತ್ತಮಚಾರಿತ್ರ್ಯದೊಂದಿಗೆಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡು ಎಲ್ಲರೂ ಸಮಾಜದ ಸಭ್ಯ, ಸುಸಂಸ್ಕøತ ನಾಗರಿಕರಾಗಬೇಕುಎಂದುಅವರು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಭಜನೆ ಮೂಲಕ ಸಾಮಾಜಿಕ ಪರಿವರ್ತನೆಯಾಗಬೇಕು.ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆಎಲ್ಲಾ ದೋಷಗಳನ್ನು ಹಾಗೂ ವ್ಯಸನಗಳನ್ನು ತ್ಯಜಿಸಿ ಆದರ್ಶ ನಾಯಕತ್ವದೊಂದಿಗೆ ಭಜನಾ ಮಂದಿರಗಳು ಉತ್ತಮ ಸಂಸ್ಕಾರ ನೀಡುವ ಕೇಂದ್ರಗಳಾಗಬೇಕು ಎಂದು ಸಲಹೆ ನೀಡಿದಅವರುಕಮ್ಮಟದಲ್ಲಿಆಸಕ್ತಿಯಿಂದ ಭಾಗವಹಿಸಿ ಎಲ್ಲರೂ ಭಜನಾಪಟುಗಳಾಗಬೇಕು ಎಂದು ಹೇಳಿದರು.
ವರದಿ ಸಾದರ ಪಡಿಸಿದ ಸುರೇಶ್ ಮೊೈಲಿ, 133 ಮಹಿಳೆಯರು ಮತ್ತು 183 ಪುರುಷರು ಸೇರಿದಂತೆಒಟ್ಟು 316 ಮಂದಿ ಶಿಬಿರಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸುತ್ತಿದ್ದಾರೆಎಂದರು.
ಮಾಣಿಲದ ಮೋಹನದಾಸ ಸ್ವಾಮೀಜಿ ಮತ್ತುಅಮಿತ್ ಉಪಸ್ಥಿತರಿದ್ದರು. ಭಜನಾಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

7 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

17 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

18 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

21 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago