ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದ್ದು, ರಾಗ-ತಾಳ ಲಯ ಬದ್ಧವಾಗಿ ಸುಶ್ರಾವ್ಯವಾಗಿ ಭಜನೆ ಹಾಡಿದಾಗ ಮನಸ್ಸಿಗೆ ಸಂತೋಷ, ಶಾಂತಿ ಮತ್ತು ಸಮಾಧಾನ ಸಿಗುತ್ತದೆ ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಡಾ. ಶಮಿತ ಮಲ್ನಾಡ್ ಹೇಳಿದರು.
ಅವರು ಶುಕ್ರವಾರ ಧರ್ಮಸ್ಥಳದಲ್ಲಿ 24ನೆ ವರ್ಷದ ಭಜನಾ ತರಬೇತಿ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…