Advertisement
ಸುದ್ದಿಗಳು

ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ ಉದ್ಘಾಟನೆ | ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದೆ – ಡಾ. ಶಮಿತ ಮಲ್ನಾಡ್ |

Share

ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದ್ದು, ರಾಗ-ತಾಳ ಲಯ ಬದ್ಧವಾಗಿ ಸುಶ್ರಾವ್ಯವಾಗಿ ಭಜನೆ ಹಾಡಿದಾಗ ಮನಸ್ಸಿಗೆ ಸಂತೋಷ, ಶಾಂತಿ ಮತ್ತು ಸಮಾಧಾನ ಸಿಗುತ್ತದೆ  ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಡಾ. ಶಮಿತ ಮಲ್ನಾಡ್ ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ 24ನೆ ವರ್ಷದ ಭಜನಾ ತರಬೇತಿ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.
ಡಾ. ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡಿ, ಭಜನೆ ಮೂಲಕ ಆತ್ಮ ಮತ್ತು ಪರಮಾತ್ಮನ ಮಧ್ಯೆ ಸಂವಾದ ಸಾಧ್ಯವಾಗುತ್ತದೆ. ಉತ್ತಮಚಾರಿತ್ರ್ಯದೊಂದಿಗೆಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡು ಎಲ್ಲರೂ ಸಮಾಜದ ಸಭ್ಯ, ಸುಸಂಸ್ಕøತ ನಾಗರಿಕರಾಗಬೇಕುಎಂದುಅವರು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಭಜನೆ ಮೂಲಕ ಸಾಮಾಜಿಕ ಪರಿವರ್ತನೆಯಾಗಬೇಕು.ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆಎಲ್ಲಾ ದೋಷಗಳನ್ನು ಹಾಗೂ ವ್ಯಸನಗಳನ್ನು ತ್ಯಜಿಸಿ ಆದರ್ಶ ನಾಯಕತ್ವದೊಂದಿಗೆ ಭಜನಾ ಮಂದಿರಗಳು ಉತ್ತಮ ಸಂಸ್ಕಾರ ನೀಡುವ ಕೇಂದ್ರಗಳಾಗಬೇಕು ಎಂದು ಸಲಹೆ ನೀಡಿದಅವರುಕಮ್ಮಟದಲ್ಲಿಆಸಕ್ತಿಯಿಂದ ಭಾಗವಹಿಸಿ ಎಲ್ಲರೂ ಭಜನಾಪಟುಗಳಾಗಬೇಕು ಎಂದು ಹೇಳಿದರು.
ವರದಿ ಸಾದರ ಪಡಿಸಿದ ಸುರೇಶ್ ಮೊೈಲಿ, 133 ಮಹಿಳೆಯರು ಮತ್ತು 183 ಪುರುಷರು ಸೇರಿದಂತೆಒಟ್ಟು 316 ಮಂದಿ ಶಿಬಿರಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸುತ್ತಿದ್ದಾರೆಎಂದರು.
ಮಾಣಿಲದ ಮೋಹನದಾಸ ಸ್ವಾಮೀಜಿ ಮತ್ತುಅಮಿತ್ ಉಪಸ್ಥಿತರಿದ್ದರು. ಭಜನಾಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ

ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…

17 minutes ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

43 minutes ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

6 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

17 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

22 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

23 hours ago