ಕುಟುಂಬ ಸಮೇತರಾಗಿ ಕಾಂತಾರ ಚಿತ್ರ ವೀಕ್ಷಣೆ ಮಾಡಿದ ಡಾ.ವೀರೇಂದ್ರ ಹೆಗ್ಗಡೆ

October 22, 2022
9:13 AM

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತ ಆಗಮಿಸಿ ಮಂಗಳೂರು ನಗರದಲ್ಲಿ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ. 

Advertisement
Advertisement
Advertisement
Advertisement

ಮಂಗಳೂರು ನಗರದ ಭಾರತ್ ಬಿಗ್ ಸಿನಿಮಾ  ಮಂದಿರದಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದರು‌. ಈ ವೇಳೆ ಸಿನಿಮಾದ ಗುರುವ ಪಾತ್ರಧಾರಿ ಸ್ವರಾಜ್ ಶೆಟ್ಟಿ, ನಟ ಮತ್ತು ಬರಹಗಾರ ಶಾನಿಲ್ ಗುರು ಸೇರಿ 15ಕ್ಕೂ ಅಧಿಕ ಕಲಾವಿದರು ಹಾಜರಿದ್ದರು.‌ ಇದೇ ವೇಳೆ ಹೆಗ್ಗಡೆಯವರನ್ನ ಚಿತ್ರತಂಡದ ವತಿಯಿಂದ ಗೌರವಿಸಲಾಯಿತು.

Advertisement

ಶಾಂತಿ, ನೆಮ್ಮದಿ, ಜಾತಿ ಮತ ಬಿಟ್ಟು ಸಹಬಾಳ್ವೆಯ ಸಂದೇಶ ಈ ಚಿತ್ರದಲ್ಲಿ ‌ಇದೆ. ನಾನು ಬಹಳ ಸಂತೋಷ ಪಟ್ಟಿದ್ದೇನೆ ಎಂದು ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror