ಕುಟುಂಬ ಸಮೇತರಾಗಿ ಕಾಂತಾರ ಚಿತ್ರ ವೀಕ್ಷಣೆ ಮಾಡಿದ ಡಾ.ವೀರೇಂದ್ರ ಹೆಗ್ಗಡೆ

October 22, 2022
9:13 AM

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತ ಆಗಮಿಸಿ ಮಂಗಳೂರು ನಗರದಲ್ಲಿ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ. 

ಮಂಗಳೂರು ನಗರದ ಭಾರತ್ ಬಿಗ್ ಸಿನಿಮಾ  ಮಂದಿರದಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದರು‌. ಈ ವೇಳೆ ಸಿನಿಮಾದ ಗುರುವ ಪಾತ್ರಧಾರಿ ಸ್ವರಾಜ್ ಶೆಟ್ಟಿ, ನಟ ಮತ್ತು ಬರಹಗಾರ ಶಾನಿಲ್ ಗುರು ಸೇರಿ 15ಕ್ಕೂ ಅಧಿಕ ಕಲಾವಿದರು ಹಾಜರಿದ್ದರು.‌ ಇದೇ ವೇಳೆ ಹೆಗ್ಗಡೆಯವರನ್ನ ಚಿತ್ರತಂಡದ ವತಿಯಿಂದ ಗೌರವಿಸಲಾಯಿತು.

ಶಾಂತಿ, ನೆಮ್ಮದಿ, ಜಾತಿ ಮತ ಬಿಟ್ಟು ಸಹಬಾಳ್ವೆಯ ಸಂದೇಶ ಈ ಚಿತ್ರದಲ್ಲಿ ‌ಇದೆ. ನಾನು ಬಹಳ ಸಂತೋಷ ಪಟ್ಟಿದ್ದೇನೆ ಎಂದು ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror