ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತ ಆಗಮಿಸಿ ಮಂಗಳೂರು ನಗರದಲ್ಲಿ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ.
ಮಂಗಳೂರು ನಗರದ ಭಾರತ್ ಬಿಗ್ ಸಿನಿಮಾ ಮಂದಿರದಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದರು. ಈ ವೇಳೆ ಸಿನಿಮಾದ ಗುರುವ ಪಾತ್ರಧಾರಿ ಸ್ವರಾಜ್ ಶೆಟ್ಟಿ, ನಟ ಮತ್ತು ಬರಹಗಾರ ಶಾನಿಲ್ ಗುರು ಸೇರಿ 15ಕ್ಕೂ ಅಧಿಕ ಕಲಾವಿದರು ಹಾಜರಿದ್ದರು. ಇದೇ ವೇಳೆ ಹೆಗ್ಗಡೆಯವರನ್ನ ಚಿತ್ರತಂಡದ ವತಿಯಿಂದ ಗೌರವಿಸಲಾಯಿತು.
ಶಾಂತಿ, ನೆಮ್ಮದಿ, ಜಾತಿ ಮತ ಬಿಟ್ಟು ಸಹಬಾಳ್ವೆಯ ಸಂದೇಶ ಈ ಚಿತ್ರದಲ್ಲಿ ಇದೆ. ನಾನು ಬಹಳ ಸಂತೋಷ ಪಟ್ಟಿದ್ದೇನೆ ಎಂದು ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…